Webdunia - Bharat's app for daily news and videos

Install App

ಬಿ ಹೆಚ್ ಇ ಎಲ್ ಜಂಕ್ಷನ್ ನಿಂದ ಯಶವಂತಪುರ ರಸ್ತೆ ಬಂದ್..!

Webdunia
ಗುರುವಾರ, 18 ಆಗಸ್ಟ್ 2022 (15:07 IST)
ಬಿಹೆಚ್‌ಇಎಲ್ ಜಂಕ್ಷನ್ ನಿಂದ ಯಶವಂತಪುರದ ಸರ್ಕಲ್ ವರೆಗೆ ಸಂಪೂರ್ಣ ವಾಹನ ಸಂಚಾರವನ್ನು ನಿರ್ಬಂದಿಸಲಾಗಿರುವುದರಿಂದ ಸಿವಿ ರಾಮನ್ ರಸ್ತೆಯಲ್ಲಿ ಚಲಿಸುವ ಎಲ್ಲಾ ಸಾರ್ವಜನಿಕರು ಈ ರಸ್ತೆಯಯಲ್ಲಿ ಚಲಿಸುವಂತಿಲ್ಲ.ಬದಲಿಗೆ ಪರ್ಯಾಯ ಮಾರ್ಗವನ್ನು ಬಳಸಲು ಸೂಚಿಸಲಾಗಿದೆ. ಮಲ್ಲೇಶ್ವರ 18ನೇ ಕ್ರಾಸ್ ಕಡೆಯಿಂದ ಬರುವ ವಾಹನಗಳು ಸದಾಶಿವ ಪೊಲೀಸ್ ಠಾಣೆ ಸರಹದ್ದಿನ ಸರ್ಕಲ್ ಮಾರಮ್ಮ ಜಂಕ್ಷನ್ ಬಳಿ ಎಡ ತಿರುವನ್ನು ಪಡೆದು ಮಲ್ಲೇಶ್ವರ ಮಾರ್ಗೋಸ ರಸ್ತೆ ಮೂಲಕ ಮಲ್ಲೇಶ್ವರ 15ನೇ ಕ್ರಾಸ್‌ನಲ್ಲಿ ಬಲತಿರುವನ್ನು ಪಡೆದು ಯಶವಂತಪುರ 8ನೇ ಮುಖ್ಯರಸ್ತೆ ಮೂಲಕ ಯಶವಂತಪುರ ಸರ್ಕಲ್‌ಗೆ ವಾಹನ ಸಂಚರಿಸಬಹುದಾಗಿರುತ್ತದೆ.ಸರ್ ಸಿವಿ ರಾಮನ್ ರಸ್ತೆಯಲ್ಲಿ ಮೇಖ್ರಿ ಸರ್ಕಲ್ ಕಡೆಯಿಂದ ಬರುವ ವಾಹನಗಳು ಸದಾಶಿವನಗರ ಪೊಲೀಸ್ ಠಾಣೆ ಜಂಕ್ಷನ್ ನಲ್ಲಿ ಬಲ ತಿರುವು ಪಡೆದು ಕುವೆಂಪು ಸರ್ಕಲ್ ಬಿಇಎಲ್ ಸರ್ಕಲ್ ಮೂಲಕ ವಾಹನ ಸಾಗಬಹುದಾಗಿರುತ್ತದೆ. ಸದಾಶಿವನಗರದ ಕಡೆಯಿಂದ ಯಶವಂತಪುರದ ಕಡೆಗೆ ಬರುವ ವಾಹನಗಳು ಮಲ್ಲೇಶ್ವರ ಮಾರ್ಗೋಸ ರಸ್ತೆ ಮೂಲಕ ಮಲ್ಲೇಶ್ವರ 15ನೇ ಕ್ರಾಸ್‌ನಲ್ಲಿ ಬಲತಿರುವನ್ನು ಪಡೆದು ಯಶವಂತಪುರ 8ನೇ ಮುಖ್ಯರಸ್ತೆ ಮೂಲಕ ಯಶವಂತಪುರ ಸರ್ಕಲ್‌ಗೆ ವಾಹನ ಸಂಚರಿಸಬಹುದಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಕೊನೆ ದಿನಾಂಕ

Karnataka Weather: ಮುಂದಿನ ತಿಂಗಳು ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ

ಮುಂದಿನ ಸುದ್ದಿ
Show comments