Webdunia - Bharat's app for daily news and videos

Install App

ಬಿ ಹೆಚ್ ಇ ಎಲ್ ಜಂಕ್ಷನ್ ನಿಂದ ಯಶವಂತಪುರ ರಸ್ತೆ ಬಂದ್..!

Webdunia
ಗುರುವಾರ, 18 ಆಗಸ್ಟ್ 2022 (15:07 IST)
ಬಿಹೆಚ್‌ಇಎಲ್ ಜಂಕ್ಷನ್ ನಿಂದ ಯಶವಂತಪುರದ ಸರ್ಕಲ್ ವರೆಗೆ ಸಂಪೂರ್ಣ ವಾಹನ ಸಂಚಾರವನ್ನು ನಿರ್ಬಂದಿಸಲಾಗಿರುವುದರಿಂದ ಸಿವಿ ರಾಮನ್ ರಸ್ತೆಯಲ್ಲಿ ಚಲಿಸುವ ಎಲ್ಲಾ ಸಾರ್ವಜನಿಕರು ಈ ರಸ್ತೆಯಯಲ್ಲಿ ಚಲಿಸುವಂತಿಲ್ಲ.ಬದಲಿಗೆ ಪರ್ಯಾಯ ಮಾರ್ಗವನ್ನು ಬಳಸಲು ಸೂಚಿಸಲಾಗಿದೆ. ಮಲ್ಲೇಶ್ವರ 18ನೇ ಕ್ರಾಸ್ ಕಡೆಯಿಂದ ಬರುವ ವಾಹನಗಳು ಸದಾಶಿವ ಪೊಲೀಸ್ ಠಾಣೆ ಸರಹದ್ದಿನ ಸರ್ಕಲ್ ಮಾರಮ್ಮ ಜಂಕ್ಷನ್ ಬಳಿ ಎಡ ತಿರುವನ್ನು ಪಡೆದು ಮಲ್ಲೇಶ್ವರ ಮಾರ್ಗೋಸ ರಸ್ತೆ ಮೂಲಕ ಮಲ್ಲೇಶ್ವರ 15ನೇ ಕ್ರಾಸ್‌ನಲ್ಲಿ ಬಲತಿರುವನ್ನು ಪಡೆದು ಯಶವಂತಪುರ 8ನೇ ಮುಖ್ಯರಸ್ತೆ ಮೂಲಕ ಯಶವಂತಪುರ ಸರ್ಕಲ್‌ಗೆ ವಾಹನ ಸಂಚರಿಸಬಹುದಾಗಿರುತ್ತದೆ.ಸರ್ ಸಿವಿ ರಾಮನ್ ರಸ್ತೆಯಲ್ಲಿ ಮೇಖ್ರಿ ಸರ್ಕಲ್ ಕಡೆಯಿಂದ ಬರುವ ವಾಹನಗಳು ಸದಾಶಿವನಗರ ಪೊಲೀಸ್ ಠಾಣೆ ಜಂಕ್ಷನ್ ನಲ್ಲಿ ಬಲ ತಿರುವು ಪಡೆದು ಕುವೆಂಪು ಸರ್ಕಲ್ ಬಿಇಎಲ್ ಸರ್ಕಲ್ ಮೂಲಕ ವಾಹನ ಸಾಗಬಹುದಾಗಿರುತ್ತದೆ. ಸದಾಶಿವನಗರದ ಕಡೆಯಿಂದ ಯಶವಂತಪುರದ ಕಡೆಗೆ ಬರುವ ವಾಹನಗಳು ಮಲ್ಲೇಶ್ವರ ಮಾರ್ಗೋಸ ರಸ್ತೆ ಮೂಲಕ ಮಲ್ಲೇಶ್ವರ 15ನೇ ಕ್ರಾಸ್‌ನಲ್ಲಿ ಬಲತಿರುವನ್ನು ಪಡೆದು ಯಶವಂತಪುರ 8ನೇ ಮುಖ್ಯರಸ್ತೆ ಮೂಲಕ ಯಶವಂತಪುರ ಸರ್ಕಲ್‌ಗೆ ವಾಹನ ಸಂಚರಿಸಬಹುದಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments