Webdunia - Bharat's app for daily news and videos

Install App

ಭೀಮಾ ತೀರದ ಹಂತಕನ ಕೊಲೆ ಪ್ರಕರಣ: ಆರೋಪಿ ಅಂದರ್

Webdunia
ಗುರುವಾರ, 5 ಜುಲೈ 2018 (17:47 IST)
ಭೀಮಾತೀರದ ಗ್ರಾಮಗಳಲ್ಲೇ ರಾಜ್ಯದಲ್ಲಿಯೇ ಹೆಚ್ಚು ಸುದ್ದಿ ಮಾಡಿದ ಭೀಮಾತೀರದ ಹಂತಕ ಗಂಗಾಧರ ಚಡಚಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯ ಹೆಡೆ ಮುರಿ ಕಟ್ಟಿ ಬಂಧಿಸುವಲ್ಲಿ ಸಿಐಡಿ ಹಾಗೂ ಪೊಲೀಸ್ ರು ಯಶಸ್ವಿಯಾಗಿದ್ದಾರೆ. 
 
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮಹಾದೇವ ಸಾಹುಕಾರ ಭೈರಗೊಂಡನನ್ನು ಬಂಧಿಸಲಾಗಿದೆ. ಇಂಡಿ ತಾಲೂಕಿನ ಕೆರೂರು ಗ್ರಾಮದಲ್ಲಿನ ಮನೆಯಲ್ಲಿದ್ದ ಸಂದರ್ಭದಲ್ಲಿ ಅರೆಸ್ಟ್ ಮಾಡಲಾಗಿದೆ. 
 
ಸಿಐಡಿ ಹಾಗೂ ಚಡಚಣ ಠಾಣೆ ಪೊಲೀಸರು ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ನಂತರ ವಿಜಯಪುರದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ವಿಚಾರಣೆಗಾಗಿ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಕರೆತಂದಿದ್ದಾರೆ. 
 
ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಮಹಾದೇವ ಸಾಹುಕಾರ ಭೈರಗೊಂಡನನ್ನು ಪೊಲೀಸರು ಹಾಜರುಪಡಿಸಿದ್ದಾರೆ. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ತೂಕ ಇಳಿಕೆಗೆ ಎಷ್ಟು ಸಮಯ ತೆಗೆದುಕೊಳ್ಳಬೇಕು

ರಷ್ಯನ್ ಆಯಿಲ್ ಜೊತೆಗೆ ಒಂದು ಕಟ್ಟು ದರ್ಬೆ, ಜನಿವಾರ ಫ್ರೀ: ಫುಲ್ ಟ್ರೋಲೋ ಟ್ರೋಲ್

ಮೋದಿ, ಪುಟಿನ್ ಫ್ರೆಂಡ್ ಶಿಪ್ ನೋಡಿ ಡೊನಾಲ್ಡ್ ಟ್ರಂಪ್ ಫುಲ್ ಬರ್ನಿಂಗ್

ಮುಂದಿನ ಸುದ್ದಿ
Show comments