ಹುಡುಗಿಯರನ್ನು ಇಟ್ಟುಕೊಂಡು ಆ ಕೆಲಸ ಮಾಡುತ್ತಿದ್ದ ಭೂಪ ಅಂದರ್

Webdunia
ಮಂಗಳವಾರ, 29 ಅಕ್ಟೋಬರ್ 2019 (16:22 IST)
ಹುಡುಗಿಯರನ್ನು ಬಳಸಿಕೊಂಡು ಟೆಲಿಕಾಲರ್ ಮೂಲಕ ಅಮಾಯಕರಿಂದ ಹಣ ದೋಚುತ್ತಿದ್ದ ಖದೀಮನ ಬಂಧನ ಮಾಡಲಾಗಿದೆ.

ಹುಡುಗಿಯರಿಂದ ಕರೆ ಮಾಡಿಸಿ ನಿಮಗೆ ಮೊಬೈಲ್ ಗಿಫ್ಟ್ ಬಂದಿದೆ ಅಂತ ಅಮಾಯಕರನ್ನು ನಂಬಿಸುತ್ತಿದ್ದ. ಆ ಬಳಿಕ ಹಣ ಕೊಟ್ಟು ಗಿಫ್ಟ್ ತೆಗೆದುಕೊಳ್ಳಿ ಅಂತ ಹೇಳಿಸುತ್ತಿದ್ದ. ಕೊನೆಗೆ ಯಾವುದೋ ಒಂದು ವಸ್ತುವನ್ನು ಕಳಿಸಿ ಹಣ ಪಡೆದು ಯಾಮಾರಿಸುತ್ತಿದ್ದನು.

ರಾಮನಗರ ಜಿಲ್ಲೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಐವಾರ ಗ್ರಾಮದ ನಿವಾಸಿ ಸತೀಶ್ ನನ್ನು ಬಂಧನ ಮಾಡಿದ್ದಾರೆ.

ಬಂಧಿತನಿಂದ 27 ಮೊಬೈಲ್, ಲ್ಯಾಪ್‍ಟಾಪ್ ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಕರೂರು ಕಾಲ್ತುಳಿತದ ಬಳಿಕ ಬಿಗಿ ಭದ್ರತೆಯಲ್ಲಿ ಚುನಾವಣಾ ರ‍್ಯಾಲಿ ಶುರು ಮಾಡಿದ ನಟ ವಿಜಯ್‌

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments