Webdunia - Bharat's app for daily news and videos

Install App

ಸೈಟ್ ಆಸೆಗೆ ನಾದಿನಿಯನ್ನೇ ಕೊಂದ ಭೂಪ ಅರೆಸ್ಟ್

Webdunia
ಬುಧವಾರ, 20 ಫೆಬ್ರವರಿ 2019 (17:03 IST)
ಸೈಟ್ ಆಸೆಗಾಗಿ ನಾದಿನಿಯನ್ನೇ ಕೊಲೆ ಮಾಡಿದ ಆರೋಪಿಗಳನ್ನು ಬಂಧನ ಮಾಡಲಾಗಿದೆ.

ನಿವೇಶನದ ಆಸೆಗಾಗಿ ಬೆಂಗಳೂರಿನ ಬಿಹೆಚ್ಇಎಲ್ನಲ್ಲಿ ಉದ್ಯೋಗಿಯಾಗಿದ್ದ ಅನುಷಾ ಅವರನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆಗೈದ ಆಕೆಯ ಭಾವ ಸೇರಿ ಇಬ್ಬರನ್ನು ಬಂಧಿಸುವಲ್ಲಿ ಕೆಂಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೆಂಗೇರಿಯ ಸನ್ಸಿಟಿಯ ವಿವೇಕ್ ಪ್ರತಾಪ್ ಅಗರ್ವಾಲ್, ಕೆಂಗೇರಿಯ ಗೇರ್ಪಾಳ್ಯದ ಥಾಯ್ಹೇಲ್  ಬಂಧಿತರು. ಫೆ.15 ರಂದು ಸನ್ಸಿಟಿಯ ಮನೆಯಲ್ಲಿದ್ದ ಅನುಷಾ ಅವರನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ಪರಾರಿಯಾಗಿದ್ದ.
ಸಂಬಂಧ ಪ್ರಕರಣ ದಾಖಲಿಸಿಕೊಂಡು ಕೆಂಗೇರಿ ಪೊಲೀಸರು ತನಿಖೆ ಕೈಗೊಂಡಾಗ ಆರೋಪಿ ವಿವೇಕ್ ಪ್ರತಾಪ್ ಅಗರ್ವಾಲ್, ಕೊಲ್ಕತ ಮೂಲದವನಾಗಿದ್ದು, ಕೊಲೆಯಾದ ಅನುಷಾ ಅವರ ಅಕ್ಕ ನೇತ್ರಾವತಿ ಅವರನ್ನು ವಿವಾಹವಾಗಿದ್ದ ಎಂಬುದು ತಿಳಿದು ಬಂದಿದೆ. 

ಆರ್ಥಿಕವಾಗಿ ನಷ್ಟಕ್ಕೆ ಒಳಗಾಗಿದ್ದ ಆರೋಪಿ ಅನುಷಾರನ್ನು ಕೊಲೆ ಮಾಡಿದರೆ ಸೈಟ್ ಸಿಗುತ್ತದೆ ಎಂಬ ದುರಾಸೆಯಲ್ಲಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments