Webdunia - Bharat's app for daily news and videos

Install App

ಸೈಟ್ ಆಸೆಗೆ ನಾದಿನಿಯನ್ನೇ ಕೊಂದ ಭೂಪ ಅರೆಸ್ಟ್

Webdunia
ಬುಧವಾರ, 20 ಫೆಬ್ರವರಿ 2019 (17:03 IST)
ಸೈಟ್ ಆಸೆಗಾಗಿ ನಾದಿನಿಯನ್ನೇ ಕೊಲೆ ಮಾಡಿದ ಆರೋಪಿಗಳನ್ನು ಬಂಧನ ಮಾಡಲಾಗಿದೆ.

ನಿವೇಶನದ ಆಸೆಗಾಗಿ ಬೆಂಗಳೂರಿನ ಬಿಹೆಚ್ಇಎಲ್ನಲ್ಲಿ ಉದ್ಯೋಗಿಯಾಗಿದ್ದ ಅನುಷಾ ಅವರನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆಗೈದ ಆಕೆಯ ಭಾವ ಸೇರಿ ಇಬ್ಬರನ್ನು ಬಂಧಿಸುವಲ್ಲಿ ಕೆಂಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೆಂಗೇರಿಯ ಸನ್ಸಿಟಿಯ ವಿವೇಕ್ ಪ್ರತಾಪ್ ಅಗರ್ವಾಲ್, ಕೆಂಗೇರಿಯ ಗೇರ್ಪಾಳ್ಯದ ಥಾಯ್ಹೇಲ್  ಬಂಧಿತರು. ಫೆ.15 ರಂದು ಸನ್ಸಿಟಿಯ ಮನೆಯಲ್ಲಿದ್ದ ಅನುಷಾ ಅವರನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ಪರಾರಿಯಾಗಿದ್ದ.
ಸಂಬಂಧ ಪ್ರಕರಣ ದಾಖಲಿಸಿಕೊಂಡು ಕೆಂಗೇರಿ ಪೊಲೀಸರು ತನಿಖೆ ಕೈಗೊಂಡಾಗ ಆರೋಪಿ ವಿವೇಕ್ ಪ್ರತಾಪ್ ಅಗರ್ವಾಲ್, ಕೊಲ್ಕತ ಮೂಲದವನಾಗಿದ್ದು, ಕೊಲೆಯಾದ ಅನುಷಾ ಅವರ ಅಕ್ಕ ನೇತ್ರಾವತಿ ಅವರನ್ನು ವಿವಾಹವಾಗಿದ್ದ ಎಂಬುದು ತಿಳಿದು ಬಂದಿದೆ. 

ಆರ್ಥಿಕವಾಗಿ ನಷ್ಟಕ್ಕೆ ಒಳಗಾಗಿದ್ದ ಆರೋಪಿ ಅನುಷಾರನ್ನು ಕೊಲೆ ಮಾಡಿದರೆ ಸೈಟ್ ಸಿಗುತ್ತದೆ ಎಂಬ ದುರಾಸೆಯಲ್ಲಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments