Webdunia - Bharat's app for daily news and videos

Install App

ಬಂಡೀಪುರ ಅರಣ್ಯಕ್ಕೆ ಬೆಂಕಿ ಇಟ್ಟ ಭೂಪ ಅರೆಸ್ಟ್

Webdunia
ಶುಕ್ರವಾರ, 1 ಮಾರ್ಚ್ 2019 (13:07 IST)
ಸಾವಿರಾರು ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಲು ಕಾರಣ ಎನ್ನಲಾದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಡೀಪುರ ಅರಣ್ಯಕ್ಕೆ ಬೆಂಕಿಯಿಟ್ಟ ಪ್ರಕರಣಕ್ಕೆ ಸಂಬಂಧಿಸಿ  ಆರೋಪಿಯನ್ನು ಗೋಪಾಲಸ್ವಾಮಿ ಬೆಟ್ಟ ವಲಯದ ಆರ್​​ಎಫ್ಒ ಪುಟ್ಟಸ್ವಾಮಿ ಬಂಧಿಸಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕಿನ ಕಳ್ಳಿಪುರದ ಅರುಣ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ವಿಚಾರಣೆ ವೇಳೆ ಆರೋಪಿ  ಏನನ್ನು ಬಾಯ್ಬಿಡುತ್ತಿಲ್ಲ ಎಂದು ತಿಳಿದು ಬಂದಿದ್ದು, ಸದ್ಯ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವೃತ್ತಿಯಲ್ಲಿ ಆರೋಪಿ ರೈತನಾಗಿದ್ದು, ಸಿಡಿಆರ್ ಮಾಹಿತಿಗಳನ್ನು ಕಲೆಹಾಕುವ ಮೂಲಕ ಮತ್ತಷ್ಟು ಕಾಣದ ಕೈಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಅಗತ್ಯ ಬಿದ್ದರೆ ಪೊಲೀಸ್ ಇಲಾಖೆ ಸಹಕಾರ ಪಡೆಯುವುದಾಗಿ ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಸ್ಕ್‌ಮ್ಯಾನ್‌ ಬಂಧನ, ಸುಜಾತಾ ತಪ್ಪೊಪ್ಪಿಗೆ, ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಮಾಸ್ಕ್ ಮ್ಯಾನ್ ಚಿನಯ್ಯ ಸಿಕ್ಕಿಬಿದ್ದಿದ್ದು ಹೇಗೆ, ಪ್ರಣಬ್ ಮೊಹಂತಿ ಎದುರು ಏನಾಗಿತ್ತು ನೋಡಿ

ಧರ್ಮಸ್ಥಳ ಬುರುಡೆ ರಹಸ್ಯ: ಮಾಸ್ಕ್‌ಮ್ಯಾನ್ ಚಿನ್ನಯ್ಯ ಎಸ್‌ಐಟಿ ಕಸ್ಟಡಿಗೆ

ಧರ್ಮಸ್ಥಳದ ಷಡ್ಯಂತ್ರ ಹಿಂದೆ ಯಾರಿದ್ದಾರೆ ಎಂದು ತನಿಖೆಯಾಗಬೇಕು: ಬಿವೈ ವಿಜಯೇಂದ್ರ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

ಮುಂದಿನ ಸುದ್ದಿ
Show comments