Webdunia - Bharat's app for daily news and videos

Install App

ಚಲಿಸುತ್ತಿದ್ದ ರೈಲಿಗೆ ಕಾಲು ಕೊಟ್ಟ ಭೂಪ

Webdunia
ಶನಿವಾರ, 26 ನವೆಂಬರ್ 2022 (15:37 IST)
ಚಲಿಸುತ್ತಿದ್ದ ರೈಲಿಗೆ ಕೂಲಿ ಕಾರ್ಮಿಕನೋರ್ವ ಕಾಲು ಕೊಟ್ಟಿರುವ ಘಟನೆ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ನಡೆದಿದೆ. ಸವಳಂಗ ರಸ್ತೆಯಲ್ಲಿ ರೈಲ್ವೆ ಫ್ಲೈಓವರ್ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ಕೆಲಸಕ್ಕೆಂದು ಬಿಹಾರ ಮೂಲದ ಕಾರ್ಮಿಕ ಆದಿಲ್ ಬಂದಿದ್ದನು. ಕುಡಿದ ಮತ್ತಿನಲ್ಲಿದ್ದ ಆದಿಲ್ ಜರ್ದಾ ತಂಬಾಕು ಅಗಿಯುತ್ತಾ, ರೈಲ್ವೆ ಹಳಿಯ ಮೇಲೆ ಕುಳಿತುಕೊಂಡಿದ್ದನು. ಈ ವೇಳೆ ರೈಲು ಬರುತ್ತಿದ್ದರೂ, ಮದ್ಯದ ನಶೆಯಲ್ಲಿ ತೇಲುತ್ತಿದ್ದ ಯುವಕ ಎಲ್ಲೂ ಜಗ್ಗದೇ ಹಳಿ ಮೇಲೆ ಕುಳಿತಿದ್ದ, ಇದರಿಂದ ರೈಲು ಆತನ ಕಾಲಿನ ಮೇಲೆ ಚಲಿಸಿದೆ. ಪರಿಣಾಮ ಆದಿಲ್ ಕಾಲು ತುಂಡಾಗಿದೆ. ಕಾಲು ತುಂಡಾದರೂ ಸಹ ಮೈ ಮೇಲೆ ಪ್ರಜ್ಞೆ ಇಲ್ಲದೇ ಆದಿಲ್ ಕುಳಿತಿದ್ದನು. ಹೀಗಿದ್ದರೂ ಆತನ ಕಡೆಯವರು ರಕ್ಷಿಸಲು ಬರಲಿಲ್ಲ. ನಂತರ ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ಗಾಯಾಳು ಯುವಕನನ್ನು ತುಂಡಾದ ಕಾಲಿನ ಜೊತೆಗೆ ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನಾ ಯೋಧನ ಮೇಲೆ ಹಿಗ್ಗಾಮುಗ್ಗಾ ಥಳಿತ, ಟೋಲ್ ಸಂಗ್ರಹ ಸಂಸ್ಥೆಗೆ ಬಿತ್ತು ಭಾರೀ ದಂಡ

ಅವಾಚ್ಯ ಶಬ್ದಗಳಿಂದ ನಿಂದನೆ: ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್‌

ಒಳಮೀಸಲಾತಿಯಲ್ಲಿ ಎಲ್ಲಾ ಜಾತಿಯವರಿಗೂ ನ್ಯಾಯ ಕೊಡಿ: ವಿಜಯೇಂದ್ರ ಆಗ್ರಹ

ಇಂಡಿಯಾ ಒಕ್ಕೂಟದ ಉಪರಾಷ್ಟ್ರಪತಿ ಸುದರ್ಶನ ರೆಡ್ಡಿ ಯಾರು

ಕೆಲಸಕ್ಕಿದ್ದ ಮನೆಯವರನ್ನೇ ತನ್ನ ಮಗಳು ಎಂದು ಏಮಾರಿಸಿದ್ರಾ ಸುಜಾತ ಭಟ್

ಮುಂದಿನ ಸುದ್ದಿ
Show comments