Webdunia - Bharat's app for daily news and videos

Install App

ಬೈಎಲೆಕ್ಷನ್ ದಿನಾಂಕ ಮರುನಿಗದಿ; ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್-ಜೆಡಿಎಸ್

Webdunia
ಶನಿವಾರ, 28 ಸೆಪ್ಟಂಬರ್ 2019 (11:06 IST)
ಬೆಂಗಳೂರು : 15 ಕ್ಷೇತ್ರಗಳ ಬೈಎಲೆಕ್ಷನ್ ಗೆ ದಿನಾಂಕ ಮುಂದೂಡಿದ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಕಿಡಿಕಾರಿದ್ದಾರೆ.



ರಾಜ್ಯದ 15 ಕ್ಷೇತ್ರಗಳ ಬೈಎಲೆಕ್ಷನ್ ಗೆ ಮುಹೂರ್ತ ಫಿಕ್ಸ್ ಆಗಿದ್ದರೂ ಇದೀಗ 24 ಗಂಟೆ ಕಳೆಯುವ ಮುನ್ನವೇ ಹೊಸದೊಂದು ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.ಈ ಬಗ್ಗೆ ಮೇಲೆ ಮಾಜಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಕುಮಾರಸ್ವಾಮಿ, ಸಾಂವಿಧಾನಿಕ ಸಂಸ್ಥೆಯೊಂದು ಈ ಮಟ್ಟದ ಗೊಂದಲದಲ್ಲಿ ಕಾರ್ಯ ನಿರ್ವಹಿಸುವುದರ ಹಿಂದಿನ ಮರ್ಮವೇನು? ಇಂತಹ ಗೊಂದಲದ ಚುನಾವಣೆ ಎಂದೂ ಘೋಷಣೆಯಾಗಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರೆ, ಕೇಂದ್ರ ಚುನಾವಣಾ ಆಯೋಗದ ಉದ್ದೇಶವೇ ಅರ್ಥವಾಗುತ್ತಿಲ್ಲ. ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದಲ್ಲಿ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದ ಸುಜಾತಾ ಭಟ್‌ಗೆ ಎದುರಾಯಿತು ವಿಚಾರಣೆ

ದಸರಾ ಉದ್ಘಾಟನೆ ಯಾರಿಂದ ಎಂದು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸೋನಿಯಾ ಗಾಂಧಿಯಿಂದ ದಸರಾ ಉದ್ಘಾಟನೆ: ಸಿಎಂ ಕಚೇರಿಯಿಂದಲೇ ಬಂತು ಅಪ್ ಡೇಟ್

ಮುಂದಿನ ಸುದ್ದಿ
Show comments