Webdunia - Bharat's app for daily news and videos

Install App

ಭುಗಿಲೆದ್ದ ಬೈಬಲ್ ವಿವಾದ!

Webdunia
ಮಂಗಳವಾರ, 26 ಏಪ್ರಿಲ್ 2022 (19:38 IST)
ಬೆಂಗಳೂರು : ಕರ್ನಾಟಕದಲ್ಲಿ ಹಿಜಾಬ್ ವಿವಾದದ ನಂತರ ಇದೀಗ ಶಾಲೆಗಳಲ್ಲಿ ಬೈಬಲ್ ವಿವಾದ ಭುಗಿದ್ದಿದೆ.

ಬೆಂಗಳೂರಿನ ಕ್ಲಾರೆನ್ಸ್ ಪ್ರೌಢಶಾಲೆಯಲ್ಲಿ ಪ್ರಕರಣ ನಡೆದಿದೆ. ಮಕ್ಕಳಿಗೆ ಬೈಬಲ್ ತರಲು ನಿರಾಕರಿಸುವುದಿಲ್ಲ ಎಂದು ಮಕ್ಕಳ ಪೋಷಕರಿಗೆ ಶಾಲಾ ಆಡಳಿತ ಮಂಡಳಿ ತಿಳಿಸಿದೆ.

ಶಾಲಾ ಆಡಳಿತ ಮಂಡಳಿಯ ಈ ಕ್ರಮದ ನಂತರ ಕೆಲವು ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇದು ಕರ್ನಾಟಕ ಶಿಕ್ಷಣ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ ಮಾತನಾಡಿ, ಶಾಲೆಯು ಕ್ರೈಸ್ತೇತರ ವಿದ್ಯಾರ್ಥಿಗಳನ್ನು ಬೈಬಲ್ ಓದುವಂತೆ ಒತ್ತಾಯಿಸುತ್ತಿದೆ.

ಕ್ರಿಶ್ಚಿಯನ್ ಅಲ್ಲದ ವಿದ್ಯಾರ್ಥಿಗಳು ಸಹ ಶಾಲೆಯಲ್ಲಿ ಓದುತ್ತಿದ್ದಾರೆ ಮತ್ತು ಬೈಬಲ್ ಓದುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಸಮಿತಿಯು ಹೇಳಿಕೊಂಡಿದೆ. ಈ ಕುರಿತು ಶಿಕ್ಷಣ ಇಲಾಖೆ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ.

ಮತ್ತೊಂದೆಡೆ, ಈ ಮೂಲಕ ಮಕ್ಕಳು ಪವಿತ್ರ ಪುಸ್ತಕದ ಉತ್ತಮ ವಿಷಯಗಳನ್ನು ಕಲಿಯುತ್ತಾರೆ ಎಂದು ಶಾಲೆಯವರು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಾರ್ಟ್‌ಮೆಂಟ್‌ಗಳ ಮಾಲೀಕರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಯಿತು ಮಹತ್ವದ ಮಸೂದೆ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಮುಂದಿನ ಸುದ್ದಿ
Show comments