ಕರ್ನಾಟಕದಲ್ಲಿ ಹಿಜಾಬ್ ನಂತರ ಬೈಬಲ್ ವಿವಾದ!

Webdunia
ಸೋಮವಾರ, 25 ಏಪ್ರಿಲ್ 2022 (16:07 IST)

ಬೆಂಗಳೂರಿನ ಕ್ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಶಾಲೆಯ ಆವರಣದಲ್ಲಿ ಹೋಲಿ ಬೈಬಲ್ ಪುಸ್ತಕ ಹೊಂದಲು ತಕರಾರು ಇಲ್ಲ ಎಂದು ಪೋಷಕರು ಬರೆದುಕೊಡಬೇಕು ಎಂದು ಸೂಚಿಸಿದೆ. ಈ ವಿಷಯ ಇದೀಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ.

ಶಾಲೆಯ ಆಡಳಿತ ಮಂಡಳಿ ಕ್ರಿಶ್ಚಿಯನೇತರ ವಿದ್ಯಾರ್ಥಿಗಳು ಬೈಬಲ್ ಪುಸ್ತಕ ಹಿಡಿದುಕೊಳ್ಳಲು ಪ್ರಚೋದಿಸಲು ಹೀಗೆ ಮಾಡಿದೆ ಎಂದು ಶಾಲಾ ಆಡಳಿತ ಮಂಡಳಿಯ ಈ ನಿಲುವಿಗೆ ಹಿಂದೂ ಜನಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಮೋಹನ್ ಗೌಡ ಆರೋಪಿಸಿದ್ದಾರೆ.

ಶಿಕ್ಷಣದ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಬೈಬಲ್ ಓದಲು ಒತ್ತಾಯ ಹೇರಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಆದರೆ ಶಾಲಾ ಆಡಳಿತ ಮಂಡಳಿ ತನ್ನ ನಿಲುವಿಗೆ ಅಂಟಿಕೊಂಡಿದ್ದು, ನಾವು ಬೈಬಲ್ ಆಧಾರಿತ ಶಿಕ್ಷಣವನ್ನೇ ನೀಡುತ್ತೇವೆ ಎಂದು ಸಮರ್ಥಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಕೇರಳದಲ್ಲಿ ಪಂಚಾಯತ್ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿರುವ ಸೋನಿಯಾ ಗಾಂಧಿ: ಅಚ್ಚರಿ ಬೆಳವಣಿಗೆ

ಮುಂದಿನ ಸುದ್ದಿ
Show comments