Webdunia - Bharat's app for daily news and videos

Install App

ಸಿಗರೇಟ್ ಕೊಡದ ವ್ಯಕ್ತಿಯನ್ನು ಕೊಂದೇ ಬಿಡೋದಾ

Webdunia
ಶುಕ್ರವಾರ, 27 ಮಾರ್ಚ್ 2020 (14:06 IST)
ಸೇದುವುದಕ್ಕೆ ಸಿಗರೇಟ್ ಕೊಡಲಿಲ್ಲ ಅನ್ನೋ ಒಂದೇ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ತರಕಾರಿ ವ್ಯಾಪಾರಿಯಾಗಿದ್ದ ಅರವಿಂದ (37) ಕೊಲೆಯಾದ ವ್ಯಕ್ತಿಯಾಗಿದ್ದರೆ, ಕೊಲೆ ಮಾಡಿದ ಆರೋಪಿಗಳಿಬ್ಬರು ಪರಾರಿಯಾಗಿದ್ದಾರೆ.

ದುಷ್ಕರ್ಮಿಗಳಿಬ್ಬರು ಸಿಗರೇಟ್ ಸೇದುತ್ತಾ ನಿಂತಿದ್ದ ಅವರಿಂದನ ಹತ್ತಿರ ಸಿಗರೇಟ್ ಕೇಳಿದ್ದಾರೆ. ಆತ ಕೊಡಲ್ಲ ಅಂದಿದ್ದಕ್ಕೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ಮಹಾರಾಷ್ಟ್ರದ ಕಲ್ಯಾಣ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments