Webdunia - Bharat's app for daily news and videos

Install App

ಸಿದ್ದಗಂಗಾ ಶ್ರೀ ಕುರಿತ ಸೀರಿಸ್​ನಲ್ಲಿ ಬಿಗ್​​​​ಬಿ?

Webdunia
ಬುಧವಾರ, 30 ಮಾರ್ಚ್ 2022 (19:17 IST)
ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಸಿದ್ದಗಂಗಾ ಶ್ರೀಗಳ ಕುರಿತಾಗಿ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. 52 ಕಂತುಗಳ ಮೆಗಾ ಸೀರಿಸ್ ಇದಾಗಿದ್ದು, ಹಂಸಲೇಖ ಅವರ ಸಾರಥ್ಯದಲ್ಲಿ ಮೂಡಿ ಬರಲಿದೆ. ಸಿದ್ದಗಂಗಾ ಶ್ರೀಗಳ 115ನೇ ಜಯಂತೋತ್ಸವದ ಪ್ರಯುಕ್ತ ಈ ಸೀರಿಸ್ ಸಿದ್ಧವಾಗುತ್ತಿದ್ದು, ಶ್ರೀಗಳ ಪಾತ್ರಕ್ಕಾಗಿ ಅಮಿತಾಭ್ ಬಚ್ಚನ್ ಅವರನ್ನು ಕೇಳಲಾಗಿದೆಯಂತೆ. ಆದರೆ ಇನ್ನೂ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸಂಗೀತ ಬ್ರಹ್ಮ ಹಂಸಲೇಖ ತಿಳಿಸಿದ್ದಾರೆ. ಶ್ರೀಗಳ ಜೀವನ ಚರಿತ್ರೆಯನ್ನು ಸಾರುವ ಸೀರಿಸ್ ಇದಾಗಿದ್ದರಿಂದ ದೊಡ್ಡ ಮಟ್ಟದಲ್ಲೇ ನಿರ್ಮಾಣ ಮಾಡುವ ಯೋಜನೆ ತಂಡದ್ದು. ಹಾಗಾಗಿ ಅಮಿತಾಭ್ ಬಚ್ಚನ್ ಅವರನ್ನು ನಿರ್ಮಾಣ ತಂಡ ಈಗಾಗಲೇ ಸಂಪರ್ಕ ಮಾಡಿದೆ. ಅಮಿತಾಭ್ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಕಾರಣದಿಂದಾಗಿ ಅವರ ಗ್ರೀನ್ ಸಿಗ್ನಲ್ ಗೆ ತಂಡ ಕಾಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments