Webdunia - Bharat's app for daily news and videos

Install App

ಭಾರೀ ಅವಘಡ: ನೆಲಕ್ಕೆ ಬಿದ್ದ ಹಿಂದೂ ಏಕತಾ ಗಣಪತಿ ಮೂರ್ತಿ

Webdunia
ಗುರುವಾರ, 12 ಸೆಪ್ಟಂಬರ್ 2019 (19:21 IST)
ವಿಸರ್ಜನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹಿಂದೂ ಏಕತಾ ಗಣಪತಿ ನೆಲಕ್ಕೆ ಬಿದ್ದು ಭಗ್ನಗೊಂಡಿರೋ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಗಣೇಶ ಮೂರ್ತಿ ಪಲ್ಟಿಯಾಗಿದೆ. ಮೆರವಣಿಗೆಯಲ್ಲಿ ವಿಸರ್ಜನೆಗೆ ತೆಗೆದುಕೊಂಡು ಹೋಗುವಾಗ ಘಟನೆ ನಡೆದಿದೆ.

ಪೊಲೀಸ್ ಮತ್ತು ಮೆರವಣಿಗೆ ಮಾಡುತ್ತಿದ್ದವರ ನಡುವೆ ಗಲಾಟೆ ನಡೆಯಿತು. ಡಿಜೆ ವಿಚಾರವಾಗಿ ಬೆಳಗಿನಿಂದ ವಾದ ಪ್ರತಿವಾದ ನಡೆಯುತ್ತಿತ್ತು.

ಪೊಲೀಸ್ ವರಿಷ್ಠಾದಿಕಾರಿಗಳು ಚನ್ನಗಿರಿಗೆ ಭೇಟಿ ನೀಡಿ ಡಿಜೆಗೆ ಅವಕಾಶ ನೀಡದೋನ್ನ ತಡೆದಿದ್ರು.
ಇದರಿಂದ ಆಕ್ರೋಶಗೊಂಡ ಸಮಿತಿಯವರು ಪ್ರತಿಭಟನೆ ನಡೆಸಿದ್ರು. ಇದೀಗ ಟ್ರ್ಯಾಕ್ಟರ್ ಪಲ್ಟಿಯಾಗಿ ಗಣೇಶ ಮೂರ್ತಿ ಭಗ್ನಗೊಂಡಿದೆ.

ಪೊಲೀಸರಿಂದಲೇ ದುರ್ಘಟನೆ ನಡೆದಿದೆ ಎಂದು ಗಣೇಶನ ಭಕ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲೇ ಪೊಲೀಸ್ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments