Webdunia - Bharat's app for daily news and videos

Install App

ಮತದಾನದ ಬಗ್ಗೆ ಜಾಗೃತಿ ಮೂಡಿಸಿದ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ

Webdunia
ಬುಧವಾರ, 2 ಮೇ 2018 (06:52 IST)
ಮೈಸೂರು : ಬಿಗ್ ಬಾಸ್ ಸೀಸನ್ 5 ರಲ್ಲಿ ಕಾಮನ್ ಮ್ಯಾನ್ ಕಡೆಯಿಂದ ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸಿ ತಮ್ಮ ಮಾತಿನ ಶೈಲಿಯಲ್ಲೆ ಫೇಮಸ್ ಆಗಿ ಸೆಲೆಬ್ರಿಟಿ ಎಂದೆನಿಸಿಕೊಂಡಿದ್ದ ನಿವೇದಿತಾ ಗೌಡ ಅವರು ಚುನಾವಣಾ ಸಂದರ್ಭದಲ್ಲಿ ಇದೀಗ ಮತದಾನದ ಕುರಿತು ಜಾಗೃತಿ ಮೂಡಿಸಲು ಹೊರಟಿದ್ದಾರೆ.


ಜಿಲ್ಲಾ ಪಂಚಾಯ್ತಿ ವತಿಯಿಂದ ಆಯೋಜಿಸಿರುವ ಮತ ಜಾಗೃತಿ ಕಾರ್ಯಕ್ರಮಕ್ಕೆ ರಾಯಭಾರಿಯಾಗಿರುವ ನಿವೇದಿತಾ ಗೌಡ ಅವರು ಮತದಾನ ಮಾಡಿದವರೇ ನಿಜವಾದ ಬಿಗ್‍ಬಾಸ್ ಎಂದು ಹೇಳುವ ಮೂಲಕ ಮತದಾನ ಮಾಡುವಂತೆ ಜನರಲ್ಲಿ ಮನವಿ ಮಾಡುವ  ಜಾಗೃತಿ ವಿಡಿಯೋವೊಂದನ್ನು  ಬಿಡುಗಡೆ ಮಾಡಿದ್ದಾರೆ.


ನಾವು ನೀವು ಚೆನ್ನಾಗಿರಬೇಕಾದರೆ ಕಡ್ಡಾಯವಾಗಿ ಒಂದು ನಿಯಮವನ್ನು ಪಾಲಿಸಬೇಕು. ನಮ್ಮದ್ದು ಪ್ರಜಾಪ್ರಭುತ್ವ ದೇಶ. ಈ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪಭ್ರುಗಳು. ಇದನ್ನು ಯಶಸ್ಸು ಗಳಿಸಲು ಪ್ರಜೆಗಳಾದ ನಮ್ಮೆಲರ ಕರ್ತವ್ಯ. ಅದಕ್ಕಾಗಿ ನಾವು ನಮ್ಮ ಮತವನ್ನು ಮತಗಟ್ಟೆಗೆ ಬಂದು ಚಲಾಯಿಸಬೇಕು. ಚುನಾವಣೆ ದಿನ ಮತಗಟ್ಟೆಗೆ ಹೋಗಿ ನಾನು ನನ್ನ ಮತವನ್ನು ಹಾಕುತ್ತಿದ್ದಿನಿ. ನೀವು ಕೂಡ ಮತಗಟ್ಟೆಗೆ ಬಂದು ನಿಮ್ಮ ಮತವನ್ನು ಚಲಾಯಿಸಿ. ನಾವು ನಮ್ಮ ನರೆಹೊರೆಯವರ ಮತದಾನದ ಬಗ್ಗೆ ಜಾಗೃತಿ ಮೂಡಿಸೋಣ ಹಾಗೂ ಕಡ್ಡಾಯವಾಗಿ ಅವರು ಸಹ ಮತ ಹಾಕುವಂತೆ ಮಾಡೋಣ ಎಂದು ನಿವೇದಿತಾ ಗೌಡ ವಿಡಿಯೋ ಮೂಲಕ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments