ಬಿಗ್ ಬ್ರೇಕಿಂಗ್: ಸಿಎಂ ಅಳಿಯ ಅರೆಸ್ಟ್

Webdunia
ಮಂಗಳವಾರ, 20 ಆಗಸ್ಟ್ 2019 (18:20 IST)
ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿಯ ಅಳಿಯರೊಬ್ಬರನ್ನು ಬಂಧನ ಮಾಡಲಾಗಿದೆ.

ಜಾರಿ ನಿರ್ದೇಶನಾಲಯದಿಂದ ಮುಖ್ಯಮಂತ್ರಿಯ ಸೋದರಳಿಯನನ್ನು ಬಂಧನ ಮಾಡಲಾಗಿದೆ. 300 ಕ್ಕೂ ಅಧಿಕ ಕೋಟಿ ಹಣ ಬ್ಯಾಂಕಿಗೆ ವಂಚನೆ ಮಾಡಿರೋ ಆರೋಪ ಹಿನ್ನೆಲೆಯಲ್ಲಿ ಈ ಬಂಧನ ಮಾಡಲಾಗಿದೆ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಗೆ ಮಧ್ಯಪ್ರದೇಶದ ಸಿಎಂ ಕಮಲನಾಥ್ ಅವರ ಸೋದರಳಿಯ ರತುಲ್ ಪುರಿ ಎಂಬೋರು ಬರೋಬ್ಬರಿ 354 ಕೋಟಿ ವಂಚನೆ ಮಾಡಿದ್ದಾರೆ ಎಂದು ಬ್ಯಾಂಕ್ ಸಿಬಿಐಗೆ ದೂರು ನೀಡಿದೆ.

ನಕಲಿ ದಾಖಲೆ ನೀಡಿ ಬ್ಯಾಂಕಿಗೆ ವಂಚಿಸಿರೋ ಹಿನ್ನೆಲೆಯಲ್ಲಿ ಬ್ಯಾಂಕ್ ಆಡಳಿತ ಮಂಡಳಿ ದೂರು ನೀಡಿದ್ದು, ಸಿಎಂ ಅಳಿಯನನ್ನು ತೀವ್ರ ತನಿಖೆಗೆ ಒಳಪಡಿಸಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತರ ಕಾಯ್ದುಕೊಂಡ ಪ್ರೇಮಿಗೆ ಚಾಕುವಿನಿಂದ ಇರಿದ ಯುವತಿ, ಬಳಿಕ ಮಾಡಿದ್ದೇನು ಗೊತ್ತಾ

ಮದ್ಯ ಹಗರಣದಲ್ಲಿ ಕಳಂಕ ಮುಕ್ತರಾದ ಅರವಿಂದ್ ಕೇಜ್ರಿವಾಲ್ ಕಣ್ಣೀರು Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಹುಟ್ಟುಹಬ್ಬದ ದಿನ ಮಕ್ಕಳ ಜೊತೆ ತಿಂಡಿ, ದಾನ ಧರ್ಮ ಮಾಡಿದ ಬಿಎಸ್ ಯಡಿಯೂರಪ್ಪ Video

ಮುಂದಿನ ಸುದ್ದಿ
Show comments