ಸೀಕಲ್​ ರಾಮಚಂದ್ರ ಪರ ಕಿಚ್ಚ ಪ್ರಚಾರ

Webdunia
ಭಾನುವಾರ, 7 ಮೇ 2023 (17:46 IST)
ಚಿಕ್ಕಬಳ್ಳಾಪುರದ ಹೈವೋಲ್ಟೇಜ್​ ಕ್ಷೇತ್ರವಾಗಿರುವ ಶಿಡ್ಲಘಟ್ಟದಲ್ಲಿ ಬಿಜೆಪಿ ಅಭ್ಯರ್ಥಿ ಸೀಕಲ್​​​​​​​​​​​​ ರಾಮಚಂದ್ರಗೌಡ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಸೀಕಲ್​ ರಾಮಚಂದ್ರಗೆ ಇನ್ನಷ್ಟು ಬಲ ತುಂಬಲು ನಟ ಕಿಚ್ಚ ಸುದೀಪ್ ಇಂದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರಕ್ಕೆ ಬರ್ತಿದ್ದು, ಸೀಕಲ್ ರಾಮಚಂದ್ರ ಗೌಡ ಪರ ಕ್ಯಾಂಪೇನ್ ಮಾಡಲಿದ್ದಾರೆ. ರೋಡ್​ ಶೋನಲ್ಲಿ ನಟ ಕಿಚ್ಚ ಸುದೀಪ್​ಗೆ ಬಿಜೆಪಿ ಅಭ್ಯರ್ಥಿ ಸೀಕಲ್​​​​​​​​​​​​ ರಾಮಚಂದ್ರ ಸೇರಿ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಸೀಕಲ್ ರಾಮಚಂದ್ರಗೌಡರು ಹೋದಲ್ಲೆಲ್ಲಾ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ. ಈ ಬಾರಿ ಕ್ಷೇತ್ರದಲ್ಲಿ ಕಮಲ ಅರಳುವ ಭರವಸೆಯಲ್ಲಿ ಉತ್ಸುಕರಾಗಿ ಪ್ರಚಾರ ನಡೆಸುತ್ತಿದ್ದಾರೆ.. ಇಷ್ಟೇ ಅಲ್ಲದೆ ಸೀಕಲ್​ ರಾಮಚಂದ್ರಗೌಡ ಆರ್ ಚಂದ್ರು ನಿರ್ದೇಶನದ ಕಬ್ಜ-2 ಚಿತ್ರವನ್ನು ಪ್ರೆಸೆಂಟ್​ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಕಾಂಗ್ರೆಸ್ಸಿಗೆ ರಾಷ್ಟ್ರದ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿ ಮುಖ್ಯ: ಸಿ.ಟಿ.ರವಿ ಆಕ್ಷೇಪ

ಇರಾನ್‌ನ ಅಧ್ಯಕ್ಷರ ಕಚೇರಿಯನ್ನೇ ಟಾರ್ಗೆಟ್ ಮಾಡಿದ ಇಸ್ರೇಲ್, ಯುಎಸ್‌

ದುಬೈನಲ್ಲಿ ಸಿಲುಕಿರುವ ಮಹಾರಾಷ್ಟ್ರದ 164 ಪ್ರವಾಸಿಗರ ಬಗ್ಗೆ ಏಕನಾಥ್ ಶಿಂಧೆ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments