ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆ: ಹೀಗೆ ಮಾಡದೇ ಇದ್ರೆ ನಿಮಗೆ ಹಣ ಬರಲ್ಲ

ಕೃಷ್ಣವೇಣಿ ಕೆ
ಮಂಗಳವಾರ, 9 ಜೂನ್ 2026 (10:34 IST)
ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆ ತರಲಾಗಿದೆ. ಇನ್ನು ಮುಂದೆ ಹೀಗೆ ಮಾಡಿಲ್ಲ ಎಂದರೆ ನಿಮಗೆ ಹಣ ಬರದು.

ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾದುದು. ಈ ಯೋಜನೆಯಡಿಯಲ್ಲಿ ಮನೆಯ ಯಜಮಾನಿಯ ಖಾತೆಗೆ ಪ್ರತೀ ತಿಂಗಳು 2,000 ರೂ. ಸಂದಾಯ ಮಾಡಲಾಗುತ್ತದೆ. ಆದರೆ ಈ ಯೋಜನೆಯ ದುರುಪಯೋಗ ಪಡೆಯಲು ಸರ್ಕಾರದ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಮುಂದಿನ ತಿಂಗಳು ಬಯೋಮೆಟ್ರಿಕ್ ಮಾಡಿಸಿಕೊಳ್ಳಬೇಕು. ಒಂದು ವೇಳೆ ನೀವು ಬಯೋಮೆಟ್ರಿಕ್ ಮಾಡಿಸಿಕೊಳ್ಳದೇ ಇದ್ದರೆ ಮುಂದಿನ ತಿಂಗಳು ಫಲಾನುಭವಿಗಳ ಖಾತೆಗೆ ಹಣ ಬರಲ್ಲ.

ಬಯೋಮೆಟ್ರಿಕ್ ಮಾಡಿಸಿಕೊಳ್ಳಲು 5 ರೂ. ಶುಲ್ಕ ಪಾವತಿಸಬೇಕಾಗುತ್ತದೆ. ಗೃಹಲಕ್ಷ್ಮಿ ಬಯೋಮೆಟ್ರಿಕ್ ಗಾಗಿ ಆಪ್ ಸಿದ್ಧಪಡಿಸಲಾಗುತ್ತಿದೆ. ಮುಂದಿನ ತಿಂಗಳಿನಿಂದಲೇ ಬಯೋಮೆಟ್ರಿಕ್ ಮಾಡಿಸಿಕೊಳ್ಳುವ ಪ್ರಕ್ರಿಯೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments