Webdunia - Bharat's app for daily news and videos

Install App

ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಈ ಮಹತ್ವದ ಬದಲಾವಣೆ ಖಚಿತ

Krishnaveni K
ಸೋಮವಾರ, 13 ಏಪ್ರಿಲ್ 2026 (09:06 IST)
ಬೆಂಗಳೂರು: ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆಯಾಗುವುದು ಖಚಿತ ಎನ್ನುತ್ತಿದೆ ಇತ್ತೀಚೆಗಿನ ಕೆಲವು ವಿದ್ಯಮಾನಗಳು.

ದಾವಣಗೆರೆ ಮತ್ತು ಬಾಗಲಕೋಟೆಯ ಎರಡು ಕ್ಷೇತ್ರಗಳಿಗೆ ಮೊನ್ನೆಯಷ್ಟೇ ಉಪಚುನಾವಣೆ ನಡೆದಿದ್ದು ಫಲಿತಾಂಶ ಇನ್ನಷ್ಟೇ ಬರಬೇಕಿದೆ. ಈ ಬಾರಿ ದಾವಣಗೆರೆ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದಿದ್ದರು. ಶ್ಯಾಮನೂರು ಶಿವಶಂಕರಪ್ಪನವರ ಕುಟುಂಬಕ್ಕೆ ಟಿಕೆಟ್ ನೀಡಿರುವುದು ಮುಸ್ಲಿಮರ ಕೋಪಕ್ಕೆ ಕಾರಣವಾಗಿತ್ತು.

ಕೊನೆಯ ಕ್ಷಣದಲ್ಲಿ ಸಾದಿಕ್ ಪೈಲ್ವಾನ್ ಮನವೊಲಿಸಿ ನಾಮಪತ್ರ ಹಿಂಪಡೆದರೂ ಕಾಂಗ್ರೆಸ್ ನ ಅಲ್ಪ ಸಂಖ್ಯಾತ ನಾಯಕರು ಅದರಲ್ಲೂ ಪ್ರಮುಖವಾಗಿ ಜಮೀರ್ ಅಹ್ಮದ್ ಪ್ರಚಾರಕ್ಕೇ ಹೋಗಿರಲಿಲ್ಲ. ಇದು ಹೈಕಮಾಂಡ್ ಗಮನಕ್ಕೆ ಬಂದಿದೆ.

ಹೀಗಾಗಿ ಕಾಂಗ್ರೆಸ್ ನ ಅಲ್ಪಸಂಖ್ಯಾತ ನಾಯಕರಾದ, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್, ಸಿಎಂ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಸಚಿವ ಜಮೀರ್ ಅಹ್ಮದ್ ಗೆ ಸದ್ಯದಲ್ಲೇ ಎಐಸಿಸಿ ನೋಟಿಸ್ ನೀಡಲಿದೆ. ಒಂದು ವೇಳೆ ದಾವಣಗೆರೆಯಲ್ಲಿ ಸೋಲಾದರೆ ಜಮೀರ್ ಅಹ್ಮದ್ ಮಂತ್ರಿಗಿರಿಗೂ ಕುತ್ತು ಬಂದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments