Webdunia - Bharat's app for daily news and videos

Install App

ಡಿಸಿಎಂ ಲಕ್ಷ್ಮಣ ಸವದಿ ಗ್ರಾಮದಲ್ಲಿ ಭಾರೀ ಅವ್ಯವಹಾರ?

Webdunia
ಬುಧವಾರ, 18 ಸೆಪ್ಟಂಬರ್ 2019 (15:04 IST)
ರಾಜ್ಯದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಊರಿನಲ್ಲಿ ಭಾರೀ ಅವ್ಯವಹಾರ ಆಗಿರೋ ಆರೋಪ ಕೇಳಿಬಂದಿದೆ.

ನೆರೆ ಸಂತ್ರಸ್ಥರ ಪರಿಹಾರ ತಾರತಮ್ಯ ಖಂಡಿಸಿ ತಹಸೀಲ್ದಾರ ಕಚೇರಿಗೆ ಮುತ್ತಿಗೆ ಹಾಕಿ ಜನರು ಪ್ರತಿಭಟನೆ ನಡೆಸಿದ್ದಾರೆ.
ನೂರಾರು ಮಹಿಳೆಯರು ಮಕ್ಕಳ ಜೊತೆ ಭಾಗಿಯಾಗಿ ಪ್ರತಿಭಟನೆ ನಡೆಸಿದ್ರು. ಕೃಷ್ಣಾ ನದಿ ಪ್ರವಾಹ ಪೀಡಿತ ಸಂತ್ರಸ್ತರಿಂದ ತಹಸೀಲ್ದಾರಗೆ ತರಾಟೆಗೆ ತೆಗೆದುಕೊಳ್ಳಲಾಗಿದೆ.

ಮನೆಗಳ ಪರಿಹಾರ ವಿಷಯದಲ್ಲಿ ತಾರತಮ್ಯ ಆಗಿದೆ ಎಂದು ಆರೋಪ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಘಟನೆ ನಡೆದಿದ್ದು, ತಹಸೀಲ್ದಾರ ಎಮ್. ಎನ್. ಬಳಿಗಾರಗೆ ತರಾಟೆಗೆ ತೆಗೆದುಕೊಂಡಿದ್ದಾರೆ ನಾಗನೂರ ಪಿ ಕೆ ಗ್ರಾಮಸ್ಥರು.

ಪಿ.ಕೆ.ನಾಗನೂರು, ಡಿ ಸಿ ಎಮ್ ಲಕ್ಷ್ಮಣ ಸವದಿ ಅವರ ಸ್ವಗ್ರಾಮವಾಗಿದೆ. ಕೃಷ್ಣಾ ನದಿ ಪ್ರವಾಹಕ್ಕೆ ತುತ್ತಾಗಿದ್ದ ಗ್ರಾಮದಲ್ಲಿ ಪಂಚಾಯತಿಯವರು ಅವ್ಯವಹಾರ ಮಾಡಿರುವದಾಗಿ ಆರೋಪ ಕೇಳಿಬಂದಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments