Webdunia - Bharat's app for daily news and videos

Install App

ಶವ ಹೊತ್ತುಕೊಂಡೇ ಪೊಲೀಸರ ಜೊತೆ ಬಿಗ್ ಫೈಟ್

Webdunia
ಶನಿವಾರ, 7 ಡಿಸೆಂಬರ್ 2019 (20:09 IST)
ಅಂತ್ಯ ಕ್ರಿಯೆಗಾಗಿ ತೆರಳಿದ್ದ ಜನರು ಸ್ಮಶಾನದಲ್ಲಿ ಪೊಲೀಸರ ಜೊತೆಗೆ ಬಿಗ್ ಫೈಟ್ ನಡೆಸಿರೋ ಘಟನೆ ನಡೆದಿದೆ.

ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ನಡೆದಿದ್ದು, ಶವವನ್ನ ಹೊತ್ತುಕೊಂಡೇ ಪೊಲೀಸರ ಜೊತೆ ಫೈಟ್ ಮಾಡುತ್ತಲೇ ಶವ ಸಂಸ್ಕಾರ ಮಾಡಿದ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ತುರಕಲ್ ದೊಡ್ಡಿ ಗ್ರಾಮದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ರು, ಹೀಗಾಗಿ ಎಂದಿನಂತೆ ಹಿಂದಿನಿಂದ ಇದ್ದ ಸ್ಮಶಾನ ಸ್ಥಳದಲ್ಲಿ ಅಂತ್ಯಕ್ರಿಯೆಗಾಗಿ ಗ್ರಾಮಸ್ಥರು ಸಿದ್ಧತೆ ನಡೆಸಿದ್ರು.

ಇದಕ್ಕೆ ಏಕಾಏಕಿ ಬಂದು ಅಡ್ಡಗಟ್ಟಿದ್ದಾರೆ ಪೊಲೀಸರು. ಈ ಜಾಗದಲ್ಲಿ ಶವ ಸಂಸ್ಕಾರ ಮಾಡಲು ಅವಕಾಶವಿಲ್ಲ, ಇಲ್ಲಿ ಶವ ಸಂಸ್ಕಾರ ಮಾಡದಂತೆ ವ್ಯಕ್ತಿಯೊಬ್ಬರು ಕೋರ್ಟ್ ನಿಂದ ಸ್ಟೇ ತಂದಿದ್ದಾರೆ ಎಂದಿದ್ದಾರೆ. ಆಗ ಪೊಲೀಸರು ವಿಷಯ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಈ ವಿಚಾರಕ್ಕೆ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ.

ಘಟನೆ ತೀವ್ರ ಸ್ವರೂಪ ಪಡೆದಿದ್ದರಿಂದ ಸ್ಮಶಾನಕ್ಕೆ ಎಂದೂ ಬಾರದ ಮುಸ್ಲಿಂ ಮಹಿಳೆಯರು ಸ್ಮಶಾನಕ್ಕೆ ಬಂದು, ತಾವೇ ಗುಂಡಿ ತೋಡಿ ಶವ ಸಂಸ್ಕಾರ ಮಾಡಿದ್ದಾರೆ. ಶವಸಂಸ್ಕಾರದ ವೇಳೆ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ತಳ್ಳಾಟ ಜೋರಾಗಿಯೇ ನಡೆದಿದೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments