Webdunia - Bharat's app for daily news and videos

Install App

ಬಿಗ್ ನ್ಯೂಸ್: ಡಿ.ಕೆ.ಶಿವಕುಮಾರ್ ಸೆ. 13 ರವರೆಗೆ ಇಡಿ ಕಸ್ಟಡಿಗೆ

Webdunia
ಬುಧವಾರ, 4 ಸೆಪ್ಟಂಬರ್ 2019 (19:50 IST)
ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ರನ್ನು ಸೆಪ್ಟಂಬರ್ 13 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಲಾಗಿದೆ.

ಇಡಿ ಅಧಿಕಾರಿಗಳ ಪರ ಹಾಗೂ ಡಿ.ಕೆ.ಶಿವಕುಮಾರ್ ಪರವಾಗಿ ವಾದ – ವಿವಾದ ಮಂಡಿಸಿದ ನ್ಯಾಯವಾದಿಗಳ ಹೇಳಿಕೆ ಪರಿಗಣಿಸಿ ಆಲಿಸಿದ  ಕೋರ್ಟ್ ಕೊನೆಗೆ ಇಡಿ ಕಸ್ಟಡಿಗೆ ಡಿಕೆಶಿ ಯನ್ನು ಒಪ್ಪಿಸುವಂತೆ ಆದೇಶ ಹೊರಡಿಸಿತು.

ಅಕ್ರಮವಾಗಿ ಹಣವನ್ನು ವರ್ಗಾವಣೆ ಮಾಡಿರೋ ಪ್ರಕರಣವನ್ನು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಎದುರಿಸುತ್ತಿದ್ದಾರೆ. ಡಿ.ಕೆ.ಶಿ ಬಂಧನ ಖಂಡಿಸಿ ರಾಜ್ಯದ ರಾಮನಗರ, ಕನಕಪುರ ಸೇರಿದಂತೆ ಹಲವೆಡೆ ಪ್ರತಿಭಟನೆಗಳು ಮುಂದುವರಿದಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments