ಬಿಜೆಪಿ ಸೇರಲು ಲಕ್ಷ್ಮೀ ಹೆಬ್ಬಾಳ್ಕರ್ ಗೆ ದೊಡ್ಡ ಆಫರ್

Webdunia
ಗುರುವಾರ, 28 ನವೆಂಬರ್ 2019 (19:28 IST)
ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಸೇರ್ಪಡೆ ವಿಷಯ ಕುರಿತು ಭಾರೀ ಪರ – ವಿರೋಧ ಚರ್ಚೆ ಮತ್ತೆ ಶುರುವಾಗಿದೆ.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗೆ ಬಿಜೆಪಿ ಸೇರಲು ದೊಡ್ಡವರು ಆಫರ್ ನೀಡಿದ್ದರು ಎನ್ನೋ ವಿಚಾರಕ್ಕೆ ಬಿಜೆಪಿ ಅಭ್ಯರ್ಥಿ  ಮಹೇಶ ಕುಮಠಳ್ಳಿ ಗುಡುಗಿದ್ದಾರೆ.

ಲಕ್ಷ್ಮಿ ಹೆಬ್ಬಾಳಕರ್ ಯಾವಾಗ ಏನು ಮಾತನಾಡುತ್ತಾರೆ ಅನ್ನೋದು ಅವರಿಗೆ ಗೊತ್ತಿಲ್ಲ. ಅವರೇ ನಮ್ಮನ್ನು ಕೇಳುತ್ತಿದ್ದರು. ಬಿಜೆಪಿಗೆ ಯಾವಾಗ ಹೋಗುತ್ತಿರಿ ಹೇಳಿ? ನಾನು ಬರ್ತೀನಿ ಅಂತ ಕೇಳ್ತಿದ್ದರು.

ನಾನು ಆಗ ನಮ್ಮ ಕ್ಷೇತ್ರದ ಅಭಿವೃದ್ಧಿ ಮಾಡುವುದಿದೆ. ನೀವು ಬನ್ನಿ ಇಲ್ಲ ಬಿಡಿ. ನಾನಂತೂ ಬಿಜೆಪಿಗೆ ಹೋಗ್ತಿನಿ ಅಂತ ಹೇಳ್ತಿದ್ದರು.
ಆಗ ಬಿ.ಎಸ್. ಯಡಿಯೂರಪ್ಪನವರೇ ಒಂದು ಹೇಳಿಕೆ ಕೊಟ್ಟಿದ್ದರು. ನಿಮಗೊಸ್ಕರವೇ ಸದ್ಯ ಜಗಳ ಹತ್ತಿದೆ. ನೀವು ಬಿಜೆಪಿಗೆ ಬಂದರೆ ನಿಮ್ಮವರು ಹದಿನಾರು ಜನರು ಬರುವದಿಲ್ಲ. ಆದರೆ ನಮ್ಮವರು ಇಪ್ಪತ್ತು ಜನ ಓಡಿ ಹೋಗುತ್ತಾರೆ ಅಂದಿದ್ದರಂತೆ.

ಹೀಗಂತ ನಾನು ಮಾಧ್ಯಮಗಳ ಮೂಲಕ ನೋಡಿದ್ದೀನಿ ಅನ್ನೋ ಮೂಲಕ ಲಕ್ಷ್ಮಿ ಹೆಬ್ಬಾಳಕರ್ ಗೆ ಟಾಂಗ್ ಕೊಟ್ಟಿದ್ದಾರೆ ಮಹೇಶ ಕುಮಠಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments