ಅತ್ಯಾಚಾರ ಕೇಸ್ – ನಿತ್ಯಾನಂದನಿಗೆ ಖೆಡ್ಡಾಕ್ಕೆ ಕೆಡವಲು ಬಿಗ್ ಪ್ಲ್ಯಾನ್

Webdunia
ಬುಧವಾರ, 22 ಜನವರಿ 2020 (17:45 IST)

ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಕೇಸ್ ನಲ್ಲಿ ಆರೋಪಿಯಾಗಿರೋ ಸ್ವಯಂಘೋಷಿತ ದೇವಮಾನವ ನಿತ್ಯಾನಂದನನ್ನು ಖೆಡ್ಡಾಕ್ಕೆ ಕೆಡವಲು ಮಾಸ್ಟರ್ ಪ್ಲ್ಯಾನ್ ಸದ್ದಿಲ್ಲದೇ ರೂಪುಗೊಳ್ಳುತ್ತಿದೆ.
 

ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸೋ ಮೂಲಕ ದೇವಮಾನವನಿಗೆ ಬಿಗ್ ಶಾಕ್ ನೀಡಲು ಗುಜರಾತ್ ಪೊಲೀಸರು ಮುಂದಾಗ್ತಿದ್ದಾರೆ.

ದೇಶದಿಂದ ಪಲಾಯನಗೈದು ವಿದೇಶದಲ್ಲಿ ನೆಲೆಸಿರೋ ನಿತ್ಯಾನಂದನಿಗೆ ರೆಡ್ ಕಾರ್ನರ್ ನೋಟಿಸ್ ನಿಂದ ಸಂಕಷ್ಟ ಎದುರಾಗೋದು ನಿಶ್ಚಿತವಾಗಿದೆ.

ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರ್ ಆಗದೇ ನಿತ್ಯಾನಂದ ತಲೆ ಮರೆಸಿಕೊಂಡಿದ್ದಾನೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ನಡಿಗೆ ಸಿಲುಕಲಿದ್ದ ಮಗು ಜಸ್ಟ್ ಮಿಸ್: ಎದೆ ಝಲ್ಲೆನಿಸುವ ಘಟನೆಯ ವಿಡಿಯೋ

ಯುರೋಪಿಯನ್ ಒಕ್ಕೂಟದ ಜೊತೆ ಒಪ್ಪಂದ ಬೆನ್ನಲ್ಲೇ ಭಾರತಕ್ಕೆ ಸುಂಕ ಕಡಿಮೆ ಮಾಡಿದ ಅಮೆರಿಕಾ

ರಂಜಾನ್ ಹಬ್ಬದ ಹಿನ್ನಲೆಯಲ್ಲಿ ಶಾಲೆ ಸಮಯವೇ ಬದಲು: ಹಿಂದೂಗಳಿಂದ ಆಕ್ರೋಶ

Karnataka Weather: ಕರ್ನಾಟಕದಲ್ಲಿ ಇಂದು ವಿಪರೀತ ಚಳಿ ಸಾಧ್ಯತೆ

ರಾಹುಲ್ ಗಾಂಧಿ ಮಾತಿಗೆ ನಕ್ಕ ವಿಪಕ್ಷ ಸದಸ್ಯರು: ನಿಮ್ಮದೇ ನಾಯಕನ ಮಾತಿಗೆ ನಗ್ತಿದ್ದೀರಾ ಎಂದ ಸ್ಪೀಕರ್ Video

ಮುಂದಿನ ಸುದ್ದಿ