ಅತ್ಯಾಚಾರ ಕೇಸ್ – ನಿತ್ಯಾನಂದನಿಗೆ ಖೆಡ್ಡಾಕ್ಕೆ ಕೆಡವಲು ಬಿಗ್ ಪ್ಲ್ಯಾನ್

Webdunia
ಬುಧವಾರ, 22 ಜನವರಿ 2020 (17:45 IST)

ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಕೇಸ್ ನಲ್ಲಿ ಆರೋಪಿಯಾಗಿರೋ ಸ್ವಯಂಘೋಷಿತ ದೇವಮಾನವ ನಿತ್ಯಾನಂದನನ್ನು ಖೆಡ್ಡಾಕ್ಕೆ ಕೆಡವಲು ಮಾಸ್ಟರ್ ಪ್ಲ್ಯಾನ್ ಸದ್ದಿಲ್ಲದೇ ರೂಪುಗೊಳ್ಳುತ್ತಿದೆ.
 

ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸೋ ಮೂಲಕ ದೇವಮಾನವನಿಗೆ ಬಿಗ್ ಶಾಕ್ ನೀಡಲು ಗುಜರಾತ್ ಪೊಲೀಸರು ಮುಂದಾಗ್ತಿದ್ದಾರೆ.

ದೇಶದಿಂದ ಪಲಾಯನಗೈದು ವಿದೇಶದಲ್ಲಿ ನೆಲೆಸಿರೋ ನಿತ್ಯಾನಂದನಿಗೆ ರೆಡ್ ಕಾರ್ನರ್ ನೋಟಿಸ್ ನಿಂದ ಸಂಕಷ್ಟ ಎದುರಾಗೋದು ನಿಶ್ಚಿತವಾಗಿದೆ.

ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರ್ ಆಗದೇ ನಿತ್ಯಾನಂದ ತಲೆ ಮರೆಸಿಕೊಂಡಿದ್ದಾನೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಿಯಲ್ ಎಸ್ಟೇಟ್ ದಂಧೆಗಾಗಿ ಬಿಡದಿಯಲ್ಲಿ ರೈತರ ಭೂಮಿ ಕಸಿದುಕೊಳ್ಳಲಾಗ್ತಿದೆ: ಯಡಿಯೂರಪ್ಪ

ಮುಂಗಾರು ವೈಪರೀತ್ಯದ ನಡುವೆ ರಾಜ್ಯದ ಈ ಭಾಗದಲ್ಲಿ ಇಂದು ನಾಳೆ ಭಾರೀ ಮಳೆ

20ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ: ಸೋನಮ್ ವಾಂಗ್ಚುಕ್ ಇದರ ಹಿಂದಿನ ಉದ್ದೇಶವೇನು ಗೊತ್ತಾ

ಪಾಕ್‌ನ ಜೈಶ್ ಎ ಮೊಹಮ್ಮದ್ ಸಂಘಟನೆ ಜತೆ ನಂಟು: ಗುಜರಾತ್‌ನಲ್ಲಿ 5ಮಂದಿ ಅರೆಸ್ಟ್‌

ಜಿಬಿಎ ಚುನಾವಣೆ ಮುಂದೂಡಲು ಕಾಂಗ್ರೆಸ್ ಕಪಟ ನಾಟಕ: ವಿಜಯೇಂದ್ರ

ಮುಂದಿನ ಸುದ್ದಿ