Webdunia - Bharat's app for daily news and videos

Install App

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

Krishnaveni K
ಬುಧವಾರ, 28 ಜನವರಿ 2026 (18:12 IST)
ಬೆಂಗಳೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಒಪ್ಪಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ನೀಡಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1, ಪತ್ನಿ ಪಾರ್ವತಿ ಎ2, ಮಲ್ಲಿಕಾರ್ಜುನ ಸ್ವಾಮಿ ಎ3, ದೇವರಾಜು ಎ4 ಆಗಿದ್ದರು. ಇವರೆಲ್ಲರನ್ನೂ ಕೋರ್ಟ್ ಕಳಂಕ ಮುಕ್ತ ಎಂದಿದ್ದು ಉಳಿದವರ ವಿರುದ್ಧ ತನಿಖೆ ಮುಂದುವರಿಸಲು ಸೂಚಿಸಿದೆ.

ಮುಡಾ ಹಗರಣದ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಸಿಎಂ ಮತ್ತು ಪತ್ನಿ ವಿರುದ್ಧ ಯಾವುದೇ ಸಾಕ್ಷ್ಯವಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಇದನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು.

ಇದೀಗ ಸಿಎಂ ಮತ್ತು ಅವರ ಆಪ್ತರಿಗೆ ಪ್ರಕರಣಕ್ಕೆ ಸಂಬಂಧಿಸಿ ನೀಡಲಾಗಿದ್ದ ಬಿ ರಿಪೋರ್ಟ್ ಮಾನ್ಯ ಮಾಡಿರುವ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಇದರಿಂದ ಸಿದ್ದರಾಮಯ್ಯ ಮುಡಾ ಹಗರಣದಿಂದ ಪಾರಾಗಿದ್ದಾರೆ. ಉಳಿದವರ ವಿರುದ್ಧ ಇನ್ನೂ ತನಿಖೆ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments