ಜನಾರ್ದನ್‌ ರೆಡ್ಡಿಗೆ ಬಿಗ್‌ ರಿಲೀಫ್‌

Webdunia
ಶುಕ್ರವಾರ, 9 ಡಿಸೆಂಬರ್ 2022 (11:34 IST)
ಬಳ್ಳಾರಿ : ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸಲು ಮುಂದಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಬೆನಾಮಿ ಆಸ್ತಿ ಗಳಿಕೆ ಸಂಬಂಧ ದಾಖಲಾಗಿದ್ದ ನಾಲ್ಕು ಪ್ರಕರಣಗಳಲ್ಲಿ ಒಂದೇ ದಿನ ಜನಾರ್ದನ ರೆಡ್ಡಿಗೆ ಮುಕ್ತಿ ಸಿಕ್ಕಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಆಧರಿಸಿ ಬೆಂಗಳೂರಿನ ಸೆಷನ್ಸ್ ಕೋರ್ಟ್, ಗಾಲಿ ಜನಾರ್ದನ ರೆಡ್ಡಿ ವಿರುದ್ಧ ದಾಖಲಾದ ನಾಲ್ಕು ಪ್ರಕರಣಗಳನ್ನು ಇತ್ಯರ್ಥ ಮಾಡಿದೆ. 

ಯೂನಿಯನ್ ಆಫ್ ಇಂಡಿಯಾ ಮತ್ತು ಗಣಪತಿ ಡೀಲ್ಕಾಮ್ ಪ್ರೈವೆಟ್ ಲಿಮಿಟೆಡ್ ಪ್ರಕರಣದಲ್ಲಿ ಆಗಸ್ಟ್ 23ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಬೇನಾಮಿ ಆಸ್ತಿಯ ಹಳೆಯ ಪ್ರಕರಣಗಳಲ್ಲಿ 2016ರ ಕಾನೂನಿನ ಅಡಿಯಲ್ಲಿ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಮುಂದಿನ ಸುದ್ದಿ
Show comments