Webdunia - Bharat's app for daily news and videos

Install App

ಜನಾರ್ದನ್‌ ರೆಡ್ಡಿಗೆ ಬಿಗ್‌ ರಿಲೀಫ್‌

Webdunia
ಶುಕ್ರವಾರ, 9 ಡಿಸೆಂಬರ್ 2022 (11:34 IST)
ಬಳ್ಳಾರಿ : ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸಲು ಮುಂದಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಬೆನಾಮಿ ಆಸ್ತಿ ಗಳಿಕೆ ಸಂಬಂಧ ದಾಖಲಾಗಿದ್ದ ನಾಲ್ಕು ಪ್ರಕರಣಗಳಲ್ಲಿ ಒಂದೇ ದಿನ ಜನಾರ್ದನ ರೆಡ್ಡಿಗೆ ಮುಕ್ತಿ ಸಿಕ್ಕಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಆಧರಿಸಿ ಬೆಂಗಳೂರಿನ ಸೆಷನ್ಸ್ ಕೋರ್ಟ್, ಗಾಲಿ ಜನಾರ್ದನ ರೆಡ್ಡಿ ವಿರುದ್ಧ ದಾಖಲಾದ ನಾಲ್ಕು ಪ್ರಕರಣಗಳನ್ನು ಇತ್ಯರ್ಥ ಮಾಡಿದೆ. 

ಯೂನಿಯನ್ ಆಫ್ ಇಂಡಿಯಾ ಮತ್ತು ಗಣಪತಿ ಡೀಲ್ಕಾಮ್ ಪ್ರೈವೆಟ್ ಲಿಮಿಟೆಡ್ ಪ್ರಕರಣದಲ್ಲಿ ಆಗಸ್ಟ್ 23ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಬೇನಾಮಿ ಆಸ್ತಿಯ ಹಳೆಯ ಪ್ರಕರಣಗಳಲ್ಲಿ 2016ರ ಕಾನೂನಿನ ಅಡಿಯಲ್ಲಿ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments