Webdunia - Bharat's app for daily news and videos

Install App

ನ್ಯಾಯಾಂಗ ಬಂಧನದಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌

Sampriya
ಶನಿವಾರ, 23 ಆಗಸ್ಟ್ 2025 (17:44 IST)
ಬ್ರಹ್ಮಾವರ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಡಿಯಲ್ಲಿ ಜೈಲು ಸೇರಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಇದೀಗ ಜಾಮೀನು ಲಭಿಸಿದೆ. 

ಉಡುಪಿ ಜಿಲ್ಲಾ ಕೋರ್ಟ್‌ ಮಹೇಶ್ ಶೆಟ್ಟಿಗೆ ಷರತ್ತು ಬದ್ಧ ಜಾಮೀನನ್ನು ನೀಡಿದೆ. 

ರಾಷ್ಟ್ರೀಯ ಬಿಜೆಪಿ ಮುಖಂಡನ ವಿರುದ್ಧದ ಅವಹೇಳನಕಾರಿ ಹೇಳಿಕೆ ಸಂಬಂಧ ಮಹೇಶ್ ಶೆಟ್ಟಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.


 ಈ ಸಂಬಂಧ ವಿಚಾರಣೆಗೆ ಬಾರದ ಹಿನ್ನೆಲೆ ಮಹೇಶ್ ಶೆಟ್ಟಿ ಅವರನ್ನು ಗುರುವಾರ ವಶಕ್ಕೆ ಪಡೆಯಲಾಯಿತು. ಇನ್ನೂ ತಿಮರೋಡಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಿಸಿದ ಕೋರ್ಟ್‌ ಇದೀಗ ಷರತ್ತು ಬದ್ಧ ಜಾಮೀನನ್ನು ನೀಡಿದೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಚೀನಾ ಭೇಟಿ ಅಮೆರಿಕಾ ಹೊಟ್ಟೆ ಉರಿಸೋದು ಗ್ಯಾರಂಟಿ

ಅನ್ಯಧರ್ಮೀಯರ ಮನೆಯಲ್ಲೂ ಚಾಮುಂಡಿ ತಾಯಿ ಫೋಟೋ ಹಾಕ್ಸಿ: ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಸವಾಲ್

Karnataka Weather: ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments