ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

Krishnaveni K
ಬುಧವಾರ, 13 ಆಗಸ್ಟ್ 2025 (18:01 IST)
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಕೆಆರ್ ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಪ್ರಕರಣದಲ್ಲಿ ಭೈರತಿ ಬಸವರಾಜ್ ಕೂಡಾ ಎ5 ಆರೋಪಿಯಾಗಿದ್ದರು. ಜಗದೀಶ್ ಎ1 ಆರೋಪಿಯಾಗಿದ್ದ. ಈತನೇ ಸಹಚರರ ಜೊತೆ ಸೇರಿಕೊಂಡು ಸೈಟ್ ವಿಚಾರವಾಗಿ ಶಿವು ಜೊತೆ ಕಿತ್ತಾಡಿಕೊಂಡು ಕೊನೆಗೆ ಮರ್ಡರ್ ಮಾಡಿದ್ದ ಎಂಬುದು ಆರೋಪವಾಗಿತ್ತು.

ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಆದರೆ ತನಿಖೆಗೆ ಸಂಪೂರ್ಣ ಸಹಕಾರ ನೀಡುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ನ್ಯಾ. ಅರುಣ್ ಈ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಜಗದೀಶ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿದೆ. ಆದರೆ ಶಾಸಕ ಭೈರತಿ ಬಸವರಾಜ್ ಸದ್ಯಕ್ಕೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಬನ್ನೇರುಘಟ್ಟ ಉದ್ಯಾನಕ್ಕೆ ಆಗಮಿಸಿದ ದ.ಆಫ್ರಿಕಾದ ಕೋತಿಗಳು

ಗೃಹಲಕ್ಷ್ಮಿಯ 5 ಸಾವಿರ ಕೋಟಿ ಪಟಾಪಟ್ ಲೂಟಿ ಹೊಡೆದರು: ಆರ್.ಅಶೋಕ್ ಟೀಕೆ

ದ್ವೇಷ ಭಾಷಣ ಮಸೂದೆ ಅಂಗೀಕಾರ, ಕಾನೂನು ಉಲ್ಲಂಘಿಸಿದರೆ ಏನ್ ಶಿಕ್ಷೆ ಗೊತ್ತಾ

ಭ್ರಷ್ಟಾಚಾರದ ಕುರಿತು ಮಾತನಾಡದೇ ಇರುವುದು ಒಳ್ಳೆಯದು: ವಿಜಯೇಂದ್ರ

ವಿದ್ಯಾರ್ಥಿ ವೀಸಾದಲ್ಲಿ ರಷ್ಯಾಕ್ಕೆ ಹೋಗಿದ್ದ ಯುವಕ ಸಾವು, ಕುಟುಂಬದಿಂದ ಗಂಭೀರ ಆರೋಪ

ಮುಂದಿನ ಸುದ್ದಿ
Show comments