Daily Horoscope

ಪಶ್ಚಿಮ ಬಂಗಾಲ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆ

ಕೃಷ್ಣವೇಣಿ ಕೆ
ಶನಿವಾರ, 2 ಮೇ 2026 (20:22 IST)
Photo Credit: Instagram
ಕೋಲ್ಕತ್ತಾ: ಪಶ್ಚಿಮ ಬಂಗಾಲ ಚುನಾವಣೆ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆಯಾಗಿದೆ. ಟಿಎಂಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ.

ಪಶ್ಚಿಮ ಬಂಗಾಲ ಚುನಾವಣೆಯ ಫಲಿತಾಂಶ ಮೇ 4 ರಂದು ಪ್ರಕಟವಾಗಲಿದೆ. ಪಂಚ ರಾಜ್ಯ ಚುನಾವಣೆಗಳ ಪೈಕಿ ಪಶ್ಚಿಮ ಬಂಗಾಲ ಚುನಾವಣೆ ಫಲಿತಾಂಶ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಬಿಗ್ ಫೈಟ್ ನಡೆಯುತ್ತಿದೆ.

ಇದೀಗ ಪಶ್ಚಿಮ ಬಂಗಾಲ ಚುನಾವಣೆ ಮತ ಎಣಿಕೆ ಕಾರ್ಯಕ್ಕೆ ಸೂಪರ್ ವೈಸರ್ ಗಳಾಗಿ ಕೇಂದ್ರ ಸರ್ಕಾರೀ ಅಧಿಕಾರಿಗಳನ್ನು ನೇಮಿಸಿರುವುದನ್ನು ಪ್ರಶ್ನಿಸಿ ದೀದಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇವರು ಕೇಂದ್ರ ಸರ್ಕಾರದ ಅಣತಿಯಂತೆ ಕೆಲಸ ಮಾಡುವವರು ಎಂದು ದೀದಿ ಆರೋಪವಾಗಿದೆ.

ಆದರೆ ದೀದಿ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರೀ ಅಧಿಕಾರಿಗಳನ್ನು ನಿಯೋಜಿಸಿರುವುದರಲ್ಲಿ ಕಾನೂತ್ಮಕವಾಗಿ ಯಾವುದೇ ತಪ್ಪಿಲ್ಲ ಎಂದು ತೀರ್ಪು ನೀಡಿದೆ. ಇದು ದೀದಿಗೆ ದೊಡ್ಡ ಹಿನ್ನಡೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments