ಬಿಗ್ ಶಾಕ್ : ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಸಿಎಂ

Webdunia
ಮಂಗಳವಾರ, 28 ಜುಲೈ 2020 (14:01 IST)
ಅಚ್ಚರಿಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರಕಾರವನ್ನು ಸಿಎಂ ಹಾಡಿಹೊಗಳಿದ್ದಾರೆ.

ಪಶ್ಚಿಮ ಬಂಗಾಳ ಸರ್ಕಾರ ಮತ್ತು ಕೇಂದ್ರದ ನಡುವೆ ಘರ್ಷಣೆ ಮುಂದುವರೆದಿದ್ದರೂ, ರಾಜ್ಯದ COVID-19 ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಸಹಕರಿಸಿದ್ದಕ್ಕಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಕೇಂದ್ರ ಸರಕಾರದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಧನ್ಯವಾದ ತಿಳಿಸಿದ್ದು ಭಾರೀ ಅಚ್ಚರಿಗೆ ಕಾರಣವಾಗಿದೆ.

ಈ ನಡುವೆ, "ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ಕೆಲವು ಜನರು ನಿರಂತರವಾಗಿ ರಾಜ್ಯ ಸರ್ಕಾರಕ್ಕೆ  ತೊಂದರೆ ಕೊಡುತ್ತಿದ್ದಾರೆ" ಎಂದು ರಾಜ್ಯಪಾಲರ ವಿರುದ್ಧ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಮತ್ತು ಸಿಎಂ ಮಮತಾ ಬ್ಯಾನರ್ಜಿ ನಡುವೆ ಭಿನ್ನಾಭಿಪ್ರಾಯ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧೂರು ದೇವಾಲಯಕ್ಕೆ ಭೇಟಿ ನೀಡಿದ ಕೇರಳ ರಾಜ್ಯಪಾಲರು Video

ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಎದುರೇ ಸಿದ್ದರಾಮಯ್ಯ ಶಾಕಿಂಗ್ ಮಾತುಗಳು

ಪರಿಸರಕ್ಕೆ ತಮ್ಮ ಇಡೀ ಜೀವನ ಮುಡಿಪಾಗಿಟ್ಟ ವಿಜ್ಞಾನಿ ಮಾಧವ ಗಾಡ್ಗೀಳ್ ಇನ್ನಿಲ್ಲ

Karnataka Weather: ವಿಪರೀತ ಚಳಿ ನಡುವೆ ಇಂದು ಕೆಲವೆಡೆ ಮೋಡ ಕವಿದ ವಾತಾವರಣ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಮುಂದಿನ ಸುದ್ದಿ
Show comments