Webdunia - Bharat's app for daily news and videos

Install App

ಮೈತ್ರಿ ಸರ್ಕಾರಕ್ಕೆ ಬಿಗ್ ಶಾಕ್; ಕಾಂಗ್ರೆಸ್‍ ನ ಮತ್ತೊಬ್ಬ ಶಾಸಕ ಅತೃಪ್ತರ ಗುಂಪಿಗೆ ಸೇರ್ಪಡೆ

Webdunia
ಶನಿವಾರ, 9 ಫೆಬ್ರವರಿ 2019 (09:26 IST)
ಬೆಂಗಳೂರು : ಕಾಂಗ್ರೆಸ್‍ ನ ಮತ್ತೊಬ್ಬ ಶಾಸಕರು ಅತೃಪ್ತರ ಪಟ್ಟಿಗೆ ಸೇರಿದ ಕಾರಣ, ಅತೃಪ್ತ ಶಾಸಕರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಇದರಿಂದ ಮೈತ್ರಿ ಸರ್ಕಾರದಲ್ಲಿ ಆತಂಕ ಶುರುವಾಗಿದೆ.


ಈಗಾಗಲೇ ಕಾಂಗ್ರೆಸ್‍ ನ ಅತೃಪ್ತ ಶಾಸಕರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕರಾದ ನಾಗೇಂದ್ರ, ಉಮೇಶ್ ಜಾಧವ್ ಹಾಗೂ ಮಹೇಶ್ ಕುಮಟಳ್ಳಿ ಪಕ್ಷದವರ ಮೇಲಿನ ಬೇಸರದಿಂದ ಯಾರ ಕೈಗೂ ಸಿಗದೇ ದೂರ ಉಳಿದಿದ್ದಾರೆ.


ಹಾಗೇ  ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಹಿರೇಕೆರೂರು ಶಾಸಕ ಬಿಸಿ ಪಾಟೀಲ್ ಅವರು ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿ ಪಕ್ಷದಿಂದ ದೂರವಿದ್ದರೂ ಕಳೆದ ಬಾರಿಯ ಸಿಎಲ್‍ ಪಿ ಸಭೆಗೆ ಬಂದು ನಾನು ಕಾಂಗ್ರೆಸ್ ಬಿಟ್ಟು ಹೋಗಲ್ಲ ಎಂದಿದ್ದರು. ಆದರೆ ಇದೀಗ ಬಿಸಿ ಪಾಟೀಲ್ ಅವರು ನಿನ್ನೆ ರಾತ್ರಿ  ಮುಂಬೈನ ರೆಸಾರ್ಟ್ ಗೆ ತೆರಳಿ ಅತೃಪ್ತ ಶಾಸಕರ ಜೊತೆ ಸೇರಿಕೊಂಡಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments