ಆನಂದ್ ಸಿಂಗ್ ರಾಜೀನಾಮೆ ಸ್ವೀಕರಿಸಿಲ್ಲ ಎಂದ ಸ್ಪೀಕರ್: ಬಿಜೆಪಿಗೆ ಬಿಗ್ ಶಾಕ್

Webdunia
ಸೋಮವಾರ, 1 ಜುಲೈ 2019 (16:09 IST)
ಕಾಂಗ್ರೆಸ್ ನ ವಿಧಾನ ಸಭೆ ಸದಸ್ಯ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಆದರೆ ನಾನು ಯಾವುದೇ ಪಕ್ಷ ಅಥವಾ ಶಾಸಕರಿಂದ ರಾಜೀನಾಮೆ ಪತ್ರ ಸ್ವೀಕಾರ ಮಾಡೇ ಇಲ್ಲ. ಹೀಗಂತ ಸ್ಪೀಕರ್ ಹೇಳೋ ಮೂಲಕ ಹೊಸ ಚರ್ಚೆ ಶುರುವಾಗಿದೆ.

ಕಾಂಗ್ರೆಸ್ ಅಥವಾ ಜೆಡಿಎಸ್ ಪಕ್ಷಗಳ ಅಥವಾ ಯಾವುದೇ ಪಕ್ಷದ ಶಾಸಕರಿಂದ ತಾವು ರಾಜೀನಾಮೆ ಪತ್ರವನ್ನು ಸ್ವೀಕರಿಸಿಲ್ಲ. ಹೀಗಂತ ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನಾನು ಬಾಡಿಗೆ ಮನೆಯಲ್ಲಿ ಇದ್ದೇನೆ. ಆನಂದ್ ಸಿಂಗ್ ಅವರು ಯಾರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೋ ಗೊತ್ತಿಲ್ಲ.  ಅವರು ಶಾಸಕ ಸ್ಥಾನಕ್ಕೆ ಸಲ್ಲಿಸಿರುವ ರಾಜೀನಾಮೆ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.

ಶಾಸಕ ಆನಂದ್ ಸಿಂಗ್ ಸೇರಿದಂತೆ ಯಾವೊಬ್ಬ ಶಾಸಕರು ತಮ್ಮ ಭೇಟಿಗಾಗಿ ಅನುಮತಿ ಪಡೆದುಕೊಂಡೇ ಇಲ್ಲ. ಹೀಗಂತ ಸ್ಪೀಕರ್ ಹೇಳಿದ್ದಾರೆ.

ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ರಾಜೀನಾಮೆ ನೀಡಿದ್ದರು ಆನಂದ ಸಿಂಗ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments