Webdunia - Bharat's app for daily news and videos

Install App

ಆಭರಣ ಪ್ರೀಯರಿಗೆ ಬಿಗ್ ಶಾಕ್

Webdunia
ಮಂಗಳವಾರ, 8 ಮಾರ್ಚ್ 2022 (20:20 IST)
ರಷ್ಯಾ, ಉಕ್ರೇನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆಯುತ್ತಿರುವ ನಡುವೆಯೇ ಭಾರತದಲ್ಲಿ ಹಳದಿ ಲೋಹದ ಬೆಲೆ ಏರಿಕೆ ಯಥಾಸ್ಥಿತಿಯಲ್ಲಿ ಮುಂದುವರಿದಿರುವುದಾಗಿ ವರದಿ ತಿಳಿಸಿದೆ.
 
ಇಂದಿನ ಮಾರುಕಟ್ಟೆಯ ಮಾಹಿತಿ ಪ್ರಕಾರ, ಕೆಲವು ದಿನಗಳಲ್ಲಿ 10 ಗ್ರಾಮ್ ಚಿನ್ನದ ಬೆಲೆ 51,780 ರೂಪಾಯಿಗೆ ಇಳಿಕೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಒಂದು ಕೆಜಿ ಬೆಳ್ಳಿ ಬೆಲೆ 67,918 ರೂಪಾಯಿಗೆ ತಲುಪಲಿದೆ ಎಂದು ವರದಿ ತಿಳಿಸಿದೆ.
 
ದಾಖಲೆಯ ಮೊತ್ತಕ್ಕೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಇಂದು ಬೆಂಗಳೂರಿನಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 52,040 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 47,700 ರೂಪಾಯಿ.
 
ರಷ್ಯಾ ಯುದ್ಧದ ಪರಿಣಾಮ; ಷೇರುಪೇಟೆ ಸೆನ್ಸೆಕ್ಸ್ ಇಳಿಕೆ, ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ
ರಷ್ಯಾ ಯುದ್ಧದ ಪರಿಣಾಮ; ಷೇರುಪೇಟೆ ಸೆನ್ಸೆಕ್ಸ್ ಇಳಿಕೆ, ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ
 
ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಬೆನೆಲ್ಲಿ ಲಿಯಾನ್‍ಸಿನೊ 500 ಬೈಕ್
ಮಾರ್ಚ್ 1ರಂದು 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 50,950 ರೂಪಾಯಿಯಷ್ಟಿದ್ದು, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 46,700 ರೂಪಾಯಿಯಷ್ಟಿತ್ತು.
 
 
ಚೆನ್ನೈಯಲ್ಲಿ ಇಂದು 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 53,200 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 48,750 ರೂಪಾಯಿ. ಮುಂಬಯಿಯಲ್ಲಿ 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 52,040 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 47,700 ರೂಪಾಯಿ.
 
ದೆಹಲಿಯಲ್ಲಿ 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 52,040 ರೂಪಾಯಿ, 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 47,700 ರೂಪಾಯಿ ಎಂದು ವರದಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಗೋಣಿಕೊಪ್ಪಲು: ಕಾಡಾನೆ ದಾಳಿಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು, ಸೈಕಲ್‌ನಲ್ಲಿದ್ದವ ಪಾರಾಗಿದ್ದೆ ಪವಾಡ

ಮುಂದಿನ ಸುದ್ದಿ
Show comments