ಮೀಟರ್ ಬಡ್ಡಿ ದಂಧೆಕೋರರಿಗೆ ಬಿಗ್ ಶಾಕ್

Webdunia
ಶನಿವಾರ, 29 ಜೂನ್ 2019 (18:30 IST)
ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರು ಭಾರೀ ಶಾಕ್ ನೀಡಿದ್ದಾರೆ.

ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಮೀಟರ್ ಬಡ್ಡಿ ದಂಧೆಕೋರರ ಮೇಲೆ ಹಠಾತ್ ದಾಳಿ ಮಾಡಿದ್ದಾರೆ.

11 ಪೊಲೀಸ್ ಠಾಣಾ ವ್ಯಾಪ್ತಿಯ 12 ಜನ ಬಡ್ಡಿಕೋರರ ಮೇಲೆ ದಾಳಿ ಮಾಡಲಾಗಿದೆ. ವೆಂಕಟೇಶ್, ನಾಗರಾಜ್, ಕುಮಾರ್, ದಿಲೀಪ್, ರಾಮಕೃಷ್ಣ, ಸುಜಾತ, ವೆಂಕಟೇಶ ಆಲಿಯಾಸ್ ಅ್ಯಸಿಡ್ ವೆಂಕಟೇಶ್, ಜಯರಾಮನ ಸೇರಿದಂತೆ 6 ಮಂದಿ ಬಂಧನ ಮಾಡಲಾಗಿದೆ.

ಆರೋಪಿಗಳಿಂದ 13,14 ಲಕ್ಷ ನಗದು, 145 ಖಾಲಿ ಬ್ಯಾಂಕ್ ಚೆಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಾಂಡ್ ಪೇಪರ್ ಹಾಗೂ ಸ್ಟ್ಯಾಂಪ್ ಪತ್ರಗಳನ್ನು ಜಪ್ತ್ ಮಾಡಲಾಗಿದೆ. ಈ ಪೈಕಿ ಜಗದೀಶ್ ಎಂಬಾತನಿಂದ 12.50 ಲಕ್ಷ ಜಪ್ತಿ ಮಾಡಿಕೊಳ್ಳಲಾಗಿದೆ. ಬಂಧಿತರ ವಿರುದ್ಧ ಕೆಪಿಐಸಿಇ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ಡೇಟ್ ಮಿಸ್ ಆಗಿದೆ, ಈ ಬಾರಿ ಆಗಲ್ಲ: ಡಿಕೆಶಿ ಜೊತೆಗಿದ್ದಾರೆ ಇಷ್ಟು ಶಾಸಕರು... ಇಕ್ಬಾಲ್ ಶಾಕಿಂಗ್ ಹೇಳಿಕೆ

ಯತೀಂದ್ರನೇ ನಮ್ಮ ಹೈಕಮಾಂಡ್, ಅವರು ಹೇಳಿದ್ದನ್ನು ಕೇಳೋಣ: ಡಿಕೆ ಶಿವಕುಮಾರ್ ಟಾಂಗ್

ಸಿಎಂ ಬದಲಾವಣೆ ವಿಚಾರವಾಗಿ ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬಿಹಾರ ಸದನದಲ್ಲಿ ತೂರಾಡುತ್ತಿದ್ದ ತೇಜಸ್ವಿ ಯಾದವ್: ಮದ್ಯಪಾನ ಮಾಡಿ ಬಂದಿದ್ರಾ ಬಿಜೆಪಿ ಅನುಮಾನ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments