Select Your Language

Notifications

webdunia
webdunia
webdunia
webdunia

ಸಂಪುಟ ವಿಸ್ತರಣೆಗೆ ಹಿಡಿದ ಗ್ರಹಣ – ನೂತನ ಶಾಸಕರಿಗೆ ಬಿಗ್ ಶಾಕ್

ಸಂಪುಟ ವಿಸ್ತರಣೆಗೆ ಹಿಡಿದ ಗ್ರಹಣ – ನೂತನ ಶಾಸಕರಿಗೆ ಬಿಗ್ ಶಾಕ್
ಬೆಂಗಳೂರು , ಶನಿವಾರ, 4 ಜನವರಿ 2020 (13:56 IST)
ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿರೋರು ಸಚಿವರಾಗೋಕೆ ಇನ್ನೂ ಕೆಲವು ದಿನಗಳು ಕಾಯಲೇಬೇಕು.

ಸಚಿವ ಸಂಪುಟ ವಿಸ್ತರಣೆಗೆ ಆಗಾಗ್ಗೆ ದಿನ ನಿಗದಿ ಮಾಡುತ್ತಲೇ ಇರೋ ಪಕ್ಷದ ಮುಖಂಡರು ಇದೀಗ ಹೈಕಮಾಂಡ್ ನತ್ತ ನೋಡುವಂತಾಗಿದೆ.

ಶೀಘ್ರದಲ್ಲಿ ಅಮಿತ್ ಷಾ ಅವರನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಲಿದ್ದಾರೆ. ಆ ಭೇಟಿಯಲ್ಲಿ ಸಂಪುಟ ವಿಸ್ತರಣೆ ಕುರಿತು ಸುದೀರ್ಘವಾಗಿ ಚರ್ಚೆ ನಡೆದು ಅಂತಿಮಗೊಳಿಸಲಾಗುತ್ತಿದೆ ಎನ್ನಲಾಗುತ್ತಿದೆ.

ಜನೇವರಿ ಅಂತ್ಯದೊಳಗೆ ರಾಜ್ಯದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಬಹುತೇಕ ಪೂರ್ಣಗೊಳ್ಳಲಿದೆ ಅನ್ನೋ ಮಾತುಗಳು ಕೇಳಿಬರತೊಡಗಿವೆ.




Share this Story:

Follow Webdunia kannada

ಮುಂದಿನ ಸುದ್ದಿ

ತೀರದ ದಾಹ - ಗಂಡನ ಆ ದಾಹಕ್ಕೆ ಬಲಿಯಾದ ಪತ್ನಿ