Webdunia - Bharat's app for daily news and videos

Install App

ಸಂಪುಟ ವಿಸ್ತರಣೆಗೆ ಹಿಡಿದ ಗ್ರಹಣ – ನೂತನ ಶಾಸಕರಿಗೆ ಬಿಗ್ ಶಾಕ್

Webdunia
ಶನಿವಾರ, 4 ಜನವರಿ 2020 (13:56 IST)
ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿರೋರು ಸಚಿವರಾಗೋಕೆ ಇನ್ನೂ ಕೆಲವು ದಿನಗಳು ಕಾಯಲೇಬೇಕು.

ಸಚಿವ ಸಂಪುಟ ವಿಸ್ತರಣೆಗೆ ಆಗಾಗ್ಗೆ ದಿನ ನಿಗದಿ ಮಾಡುತ್ತಲೇ ಇರೋ ಪಕ್ಷದ ಮುಖಂಡರು ಇದೀಗ ಹೈಕಮಾಂಡ್ ನತ್ತ ನೋಡುವಂತಾಗಿದೆ.

ಶೀಘ್ರದಲ್ಲಿ ಅಮಿತ್ ಷಾ ಅವರನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಲಿದ್ದಾರೆ. ಆ ಭೇಟಿಯಲ್ಲಿ ಸಂಪುಟ ವಿಸ್ತರಣೆ ಕುರಿತು ಸುದೀರ್ಘವಾಗಿ ಚರ್ಚೆ ನಡೆದು ಅಂತಿಮಗೊಳಿಸಲಾಗುತ್ತಿದೆ ಎನ್ನಲಾಗುತ್ತಿದೆ.

ಜನೇವರಿ ಅಂತ್ಯದೊಳಗೆ ರಾಜ್ಯದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಬಹುತೇಕ ಪೂರ್ಣಗೊಳ್ಳಲಿದೆ ಅನ್ನೋ ಮಾತುಗಳು ಕೇಳಿಬರತೊಡಗಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments