Webdunia - Bharat's app for daily news and videos

Install App

ಸಂಪುಟ ವಿಸ್ತರಣೆಗೆ ಹಿಡಿದ ಗ್ರಹಣ – ನೂತನ ಶಾಸಕರಿಗೆ ಬಿಗ್ ಶಾಕ್

Webdunia
ಶನಿವಾರ, 4 ಜನವರಿ 2020 (13:56 IST)
ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿರೋರು ಸಚಿವರಾಗೋಕೆ ಇನ್ನೂ ಕೆಲವು ದಿನಗಳು ಕಾಯಲೇಬೇಕು.

ಸಚಿವ ಸಂಪುಟ ವಿಸ್ತರಣೆಗೆ ಆಗಾಗ್ಗೆ ದಿನ ನಿಗದಿ ಮಾಡುತ್ತಲೇ ಇರೋ ಪಕ್ಷದ ಮುಖಂಡರು ಇದೀಗ ಹೈಕಮಾಂಡ್ ನತ್ತ ನೋಡುವಂತಾಗಿದೆ.

ಶೀಘ್ರದಲ್ಲಿ ಅಮಿತ್ ಷಾ ಅವರನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಲಿದ್ದಾರೆ. ಆ ಭೇಟಿಯಲ್ಲಿ ಸಂಪುಟ ವಿಸ್ತರಣೆ ಕುರಿತು ಸುದೀರ್ಘವಾಗಿ ಚರ್ಚೆ ನಡೆದು ಅಂತಿಮಗೊಳಿಸಲಾಗುತ್ತಿದೆ ಎನ್ನಲಾಗುತ್ತಿದೆ.

ಜನೇವರಿ ಅಂತ್ಯದೊಳಗೆ ರಾಜ್ಯದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಬಹುತೇಕ ಪೂರ್ಣಗೊಳ್ಳಲಿದೆ ಅನ್ನೋ ಮಾತುಗಳು ಕೇಳಿಬರತೊಡಗಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಾರ್ಟ್‌ಮೆಂಟ್‌ಗಳ ಮಾಲೀಕರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಯಿತು ಮಹತ್ವದ ಮಸೂದೆ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಮುಂದಿನ ಸುದ್ದಿ
Show comments