ರಾಜೀನಾಮೆ ನೀಡಿರೋ ಶಾಸಕರಿಗೆ ಸ್ಪೀಕರ್ ಬಿಗ್ ಶಾಕ್

Webdunia
ಮಂಗಳವಾರ, 9 ಜುಲೈ 2019 (15:54 IST)
ಸ್ಪೀಕರ್ ಬಿಗ್ ಶಾಕ್ ನೀಡಿದ್ದಾರೆ. ಮೈತ್ರಿ ಸರಕಾರದ ದೋಸ್ತಿ ಪಕ್ಷಗಳ ಶಾಸಕರು ರಾಜೀನಾಮೆ ನೀಡಿರೋದನ್ನು ಸ್ಪೀಕರ್ ಗಂಭೀರವಾಗಿ ಪರಿಗಣಿಸಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಹುತೇಕ ಶಾಸಕರು ಮುಂಬೈಗೆ ಹಾರಿದ್ದಾರೆ. ಕೆಲವು ಶಾಸಕರು ಕ್ರಮ ಬದ್ಧ ರಾಜೀನಾಮೆ ನೀಡಿಲ್ಲ ಎನ್ನಲಾಗಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ನ ಒಟ್ಟು 14 ಶಾಸಕರು ರಾಜೀನಾಮೆ ನೀಡಿದ್ದಾರೆ. ಶಾಸಕರು ಖುದ್ದಾಗಿ ಬಂದು ರಾಜೀನಾಮೆ ನೀಡಬೇಕು. ಅದಕ್ಕೆ ಕಾರಣಗಳನ್ನು ಹೇಳಬೇಕು.

ಕಾನೂನು ಸಾಧಕಗಳನ್ನು ಪರಿಶೀಲಿಸಿದ ನಂತರವೇ ಶಾಸಕರ ರಾಜೀನಾಮೆ ಅಂಗೀಕಾರದ ಬಗ್ಗೆ ನಿರ್ಧಾರ ಮಾಡುವುದಾಗಿ ಸ್ಪೀಕರ್ ರಮೇಶ ಕುಮಾರ ಹೇಳಿದ್ದಾರೆ.

ಶಾಸಕರ ರಾಜೀನಾಮೆ ತುರ್ತಾಗಿ ಅಂಗೀಕಾರ ಮಾಡಬೇಕಾದದ್ದೇನಿಲ್ಲ ಎನ್ನುವ ಮೂಲಕ ರಾಜೀನಾಮೆ ನೀಡಿರೋ ಶಾಸಕರಿಗೆ ಶಾಕ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments