ನಾಮಪತ್ರ ತಿರಸ್ಕಾರಕ್ಕೆ ಹೆದರಿ ಕೋರ್ಟ ಮೊರೆ ಹೋದವಳಿಗೆ ಬಿಗ್ ಶಾಕ್!

Webdunia
ಬುಧವಾರ, 22 ಆಗಸ್ಟ್ 2018 (14:45 IST)
ನಾಮಪತ್ರ ತಿರಸ್ಕಾರ ಮಾಡುತ್ತಾರೆ ಎಂದುಕೊಂಡು ನಿರೀಕ್ಷಣಾ ಆದೇಶ ನೀಡಲು ಕೋರ್ಟ್ ಮೆಟ್ಟಿಲೇರಿದ ಅಭ್ಯರ್ಥಿಗೆ ನ್ಯಾಯಾಲಯ ಚೀಮಾರಿ ಹಾಕಿದೆ.

ತಮ್ಮ ನಾಮಪತ್ರ ತಿರಸ್ಕಾರ ಮಾಡುತ್ತಾರೆ ಎಂದುಕೊಂಡು ಕೋರ್ಟ ಮೆಟ್ಟಿಲೇರಿದ್ದವರಿಗೆ ನ್ಯಾಯಾಲಯ ಛೀಮಾರಿ ಹಾಕಿದೆ. ಅಷ್ಟೇ ಅಲ್ಲ 50 ಸಾವಿರ ರೂ. ದಂಡ ವಿಧಿಸಿದೆ. ಹೈಕೋರ್ಟ್ ಏಕಸದಸ್ಯ ಪೀಠದಿಂದ 50 ಸಾವಿರ ರೂ. ದಂಡ ವಿಧಿಸಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರಸಭೆ 22ವಾರ್ಡ್ ಗೆ ಸ್ಪರ್ಧಿಸಿದ್ದ ಪುಷ್ಪಾ ಸಂಜೀವಮೂರ್ತಿ ದಂಡದ ಶಿಕ್ಷೆಗೆ ಗುರಿಯಾದವರು.
ಸುಳ್ಳು ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ ಸಲ್ಲಿಸಿದ್ದ ಅಭ್ಯರ್ಥಿ ಪುಷ್ಪಾ ವಿಚಾರಣೆ ವೇಳೆ ಸಿಕ್ಕಿಬಿದ್ದಿದ್ದಾರೆ. ವಿಚಾರಣೆ ನಡೆಸಿ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ವಜಾಗೊಳಿಸಿದ್ದಾರೆ. ನಕಲಿ ದಾಖಲೆ ಸಲ್ಲಿಸಿ ವಾಸಸ್ಥಳ ದೃಢೀಕರಣ ಪತ್ರವನ್ನು ಪುಷ್ಪಾ ಪಡೆದಿದ್ದರು. ಅಕ್ರಮವಾಗಿ ದೃಢೀಕರಣ ಪತ್ರ ಪಡೆದಿರುವ ಬಗ್ಗೆ ತನಿಖೆ ನಡೆಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ.

ತಪ್ಪಿತಸ್ಥರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆಯೂ ಸಹ ನ್ಯಾಯಾಲಯ ಸೂಚನೆ ನೀಡಿದೆ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಲು ಬಿಜೆಪಿ ಒಪ್ಪಿಲ್ಲ ಅಂದ್ರೆ ಎಂಥಾ ಅವಮಾನ

ಸ್ಕೂಟಿಯಲ್ಲಿ ಹಿಂಬಾಲಿಸಿಕೊಂಡು ಅಪಹರಿಸಲು ಯತ್ನಿಸಿದ ದುಷ್ಕರ್ಮಿ: ಬಾಲಕಿ ಎಸ್ಕೇಪ್ ಆಗಿದ್ದು ಹೇಗೆ ನೋಡಿ Video

ದೆಹಲಿ ವಿಮಾನ ನಿಲ್ದಾಣದಲ್ಲಿ ದಿಢೀರ್ ಬಿರುಗಾಳಿ: ಏರ್ ಇಂಡಿಯಾದ ವಿಮಾನಗಳಿಗೆ ಏನಾಯ್ತು ನೋಡಿ

ಬಿಜೆಪಿ ಬಿಟ್ಟರೂ ಅಣ್ಣಾಮಲೈ ಇವರನ್ನು ಫಾಲೋ ಮಾಡುವುದು ಬಿಟ್ಟಿಲ್ಲ: ಪಟ್ಟಿಯಲ್ಲಿದ್ದಾರೆ ಏಕೈಕ ಕನ್ನಡ ನಟ

ದೇವೇಗೌಡರಿಗೆ ತಪ್ಪಿದ ರಾಜ್ಯಸಭೆ ಟಿಕೆಟ್, ಸುಮಲತಾ ತ್ಯಾಗಕ್ಕೂ ಸಿಗದ ಬೆಲೆ

ಮುಂದಿನ ಸುದ್ದಿ
Show comments