Webdunia - Bharat's app for daily news and videos

Install App

ಕಳ್ಳದಾರಿಯಿಂದ ರಾಜ್ಯಕ್ಕೆ ಆಗಮಿಸಿದವರಿಗೆ ಸರ್ಕಾರದಿಂದ ಬಿಗ್ ಶಾಕ್

Webdunia
ಗುರುವಾರ, 28 ಮೇ 2020 (09:50 IST)
Normal 0 false false false EN-US X-NONE X-NONE

ಬೆಂಗಳೂರು : ಕಳ್ಳದಾರಿಯಿಂದ ರಾಜ್ಯಕ್ಕೆ ಆಗಮಿಸಿದವರಿಗೆ ಇದೀಗ ಸರ್ಕಾರ ಬಿಗ್ ಶಾಕ್ ನೀಡಿದ್ದು, ಇಂತವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

 

ಹೈರಿಸ್ಕ್ ರಾಜ್ಯಗಳಿಂದ ಕಳ್ಳಮಾರ್ಗದಲ್ಲಿ ಜನರು ಆಗಮಿಸಿದ್ದು, ಹೀಗೆ ಕಳ್ಳಮಾರ್ಗದಲ್ಲಿ ಬಂದವರಿಗೆ ಕೊರೊನಾ ಸೋಂಕು ತಗುಲಿರುವ ಸಂಭವವಿರುತ್ತದೆ. ಆದರೆ ಇವರು  ಹೋಮ್ ಕ್ವಾರಂಟೈನ್ ಆಗದೆ, ಸರ್ಕಾರದ ಕ್ವಾರಂಟೈನ್ ಕೇಂದ್ರಕ್ಕೂ ಹೋಗದೆ ಕಳ್ಳಾಟ ನಡೆಸುತ್ತಿದ್ದಾರೆ.
 

ಹೀಗಾಗಿ ಸೋಂಕಿತರನ್ನು ಪತ್ತೆ ಹಚ್ಚುವುದೇ ದೊಡ್ಡ ಸಮಸ್ಯೆ ಯಾದ್ದರಿಂದ ಇಂತಹ ಸೋಂಕಿತರ ವಿರುದ್ಧ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಲಾಗಿದೆ.  ಕಳ್ಳದಾರಿಯಲ್ಲಿ ಬಂದವರು ಮಾಹಿತಿ ಮುಚ್ಚಿಡುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಮೊಬೈಲ್ ಸಿಡಿಆರ್ ಮೂಲಕ ಪೊಲೀಸರ ಸಹಾಯದೊಂದಿಗೆ ಸೋಂಕಿತರ ಪತ್ತೆಗೆ ಮುಂದಾಗಿದೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments