Webdunia - Bharat's app for daily news and videos

Install App

ಅನರ್ಹ ಶಾಸಕರಿಗೆ ಬಿಗ್ ಶಾಕ್ ಕೊಡಲು ಕೈ ಪಡೆ ರೆಡಿ

Webdunia
ಶುಕ್ರವಾರ, 2 ಆಗಸ್ಟ್ 2019 (15:43 IST)
ಮೈತ್ರಿ ಸರಕಾರ ಪತನಕ್ಕೆ ಕಾರಣವಾಗಿರೋ ಅನರ್ಹ ಶಾಸಕರಿಗೆ ಮತ್ತೊಂದು ಬಿಗ್ ಶಾಕ್ ನೀಡಲು ಕೈ ಪಡೆ ರೆಡಿಯಾಗಿದೆ.

ಅನರ್ಹಗೊಂಡಿರೋ ಶಾಸಕರ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದ್ದು, ಆ ಕ್ಷೇತ್ರಗಳಲ್ಲಿ ಗೆಲ್ಲಲೇ ಬೇಕೆಂಬ ಹಠಕ್ಕೆ ಬಿದ್ದಿರೋ ಕಾಂಗ್ರೆಸ್ ನಾಯಕರು, ವೀಕ್ಷಕರನ್ನ ನೇಮಕ ಮಾಡಿದ್ದಾರೆ.

ಆರ್ ಆರ್ ನಗರಕ್ಕೆ ಡಿ.ಕೆ.ಶಿವಕುಮಾರ್, ಕೆಆರ್ ಪುರಂಗೆ ಕೆ.ಜೆ.ಜಾರ್ಜ್, ಯಶವಂತಪುರಕ್ಕೆ ಎಂ.ಕೃಷ್ಣಪ್ಪ ಮತ್ತು ಜಮೀರ್ ಅಹ್ಮದ್ ಖಾನ್, ಮಹಾಲಕ್ಷ್ಮೀಲೇಔಟ್ ಗೆ ಮಾಗಡಿಯ ಬಾಲಕೃಷ್ಣ, ಕೆಆರ್ ಪೇಟೆಗೆ ಚೆಲುವರಾಯಸ್ವಾಮಿ, ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಮಹದೇವಪ್ಪರನ್ನು ನೇಮಕ ಮಾಡಿದೆ.

ಇನ್ನು, ರಾಣೆಬೆನ್ನೂರಿಗೆ ಹೆಚ್.ಎಂ.ರೇವಣ್ಣ, ಗೋಕಾಕ್ ಗೆ ಶಿವಾನಂದ ಪಾಟೀಲ್, ಹೊಸಕೋಟೆಗೆ ಕೃಷ್ಣಭೈರೇಗೌಡ, ಮಸ್ಕಿಗೆ ಈಶ್ವರ ಖಂಡ್ರೆ, ಹಿರೇಕೆರೂರಿಗೆ ಹೆಚ್.ಕೆ.ಪಾಟೀಲ್ , ಅಥಣಿಗೆ ಎಂ.ಬಿ.ಪಾಟೀಲ್, ಕಾಗವಾಡಕ್ಕೆ ಸತೀಶ್ ಜಾರಕಿಹೊಳಿ ಅವರನ್ನ ಕೈ ಪಡೆ ನೇಮಕ ಮಾಡಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments