Webdunia - Bharat's app for daily news and videos

Install App

ಅನರ್ಹ ಶಾಸಕರಿಗೆ ಬಿಗ್ ಶಾಕ್ ಕೊಡಲು ಕೈ ಪಡೆ ರೆಡಿ

Webdunia
ಶುಕ್ರವಾರ, 2 ಆಗಸ್ಟ್ 2019 (15:43 IST)
ಮೈತ್ರಿ ಸರಕಾರ ಪತನಕ್ಕೆ ಕಾರಣವಾಗಿರೋ ಅನರ್ಹ ಶಾಸಕರಿಗೆ ಮತ್ತೊಂದು ಬಿಗ್ ಶಾಕ್ ನೀಡಲು ಕೈ ಪಡೆ ರೆಡಿಯಾಗಿದೆ.

ಅನರ್ಹಗೊಂಡಿರೋ ಶಾಸಕರ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದ್ದು, ಆ ಕ್ಷೇತ್ರಗಳಲ್ಲಿ ಗೆಲ್ಲಲೇ ಬೇಕೆಂಬ ಹಠಕ್ಕೆ ಬಿದ್ದಿರೋ ಕಾಂಗ್ರೆಸ್ ನಾಯಕರು, ವೀಕ್ಷಕರನ್ನ ನೇಮಕ ಮಾಡಿದ್ದಾರೆ.

ಆರ್ ಆರ್ ನಗರಕ್ಕೆ ಡಿ.ಕೆ.ಶಿವಕುಮಾರ್, ಕೆಆರ್ ಪುರಂಗೆ ಕೆ.ಜೆ.ಜಾರ್ಜ್, ಯಶವಂತಪುರಕ್ಕೆ ಎಂ.ಕೃಷ್ಣಪ್ಪ ಮತ್ತು ಜಮೀರ್ ಅಹ್ಮದ್ ಖಾನ್, ಮಹಾಲಕ್ಷ್ಮೀಲೇಔಟ್ ಗೆ ಮಾಗಡಿಯ ಬಾಲಕೃಷ್ಣ, ಕೆಆರ್ ಪೇಟೆಗೆ ಚೆಲುವರಾಯಸ್ವಾಮಿ, ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಮಹದೇವಪ್ಪರನ್ನು ನೇಮಕ ಮಾಡಿದೆ.

ಇನ್ನು, ರಾಣೆಬೆನ್ನೂರಿಗೆ ಹೆಚ್.ಎಂ.ರೇವಣ್ಣ, ಗೋಕಾಕ್ ಗೆ ಶಿವಾನಂದ ಪಾಟೀಲ್, ಹೊಸಕೋಟೆಗೆ ಕೃಷ್ಣಭೈರೇಗೌಡ, ಮಸ್ಕಿಗೆ ಈಶ್ವರ ಖಂಡ್ರೆ, ಹಿರೇಕೆರೂರಿಗೆ ಹೆಚ್.ಕೆ.ಪಾಟೀಲ್ , ಅಥಣಿಗೆ ಎಂ.ಬಿ.ಪಾಟೀಲ್, ಕಾಗವಾಡಕ್ಕೆ ಸತೀಶ್ ಜಾರಕಿಹೊಳಿ ಅವರನ್ನ ಕೈ ಪಡೆ ನೇಮಕ ಮಾಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments