ಅನರ್ಹ ಶಾಸಕರಿಗೆ ಬಿಗ್ ಶಾಕ್ ಕೊಡಲು ಕೈ ಪಡೆ ರೆಡಿ

Webdunia
ಶುಕ್ರವಾರ, 2 ಆಗಸ್ಟ್ 2019 (15:43 IST)
ಮೈತ್ರಿ ಸರಕಾರ ಪತನಕ್ಕೆ ಕಾರಣವಾಗಿರೋ ಅನರ್ಹ ಶಾಸಕರಿಗೆ ಮತ್ತೊಂದು ಬಿಗ್ ಶಾಕ್ ನೀಡಲು ಕೈ ಪಡೆ ರೆಡಿಯಾಗಿದೆ.

ಅನರ್ಹಗೊಂಡಿರೋ ಶಾಸಕರ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದ್ದು, ಆ ಕ್ಷೇತ್ರಗಳಲ್ಲಿ ಗೆಲ್ಲಲೇ ಬೇಕೆಂಬ ಹಠಕ್ಕೆ ಬಿದ್ದಿರೋ ಕಾಂಗ್ರೆಸ್ ನಾಯಕರು, ವೀಕ್ಷಕರನ್ನ ನೇಮಕ ಮಾಡಿದ್ದಾರೆ.

ಆರ್ ಆರ್ ನಗರಕ್ಕೆ ಡಿ.ಕೆ.ಶಿವಕುಮಾರ್, ಕೆಆರ್ ಪುರಂಗೆ ಕೆ.ಜೆ.ಜಾರ್ಜ್, ಯಶವಂತಪುರಕ್ಕೆ ಎಂ.ಕೃಷ್ಣಪ್ಪ ಮತ್ತು ಜಮೀರ್ ಅಹ್ಮದ್ ಖಾನ್, ಮಹಾಲಕ್ಷ್ಮೀಲೇಔಟ್ ಗೆ ಮಾಗಡಿಯ ಬಾಲಕೃಷ್ಣ, ಕೆಆರ್ ಪೇಟೆಗೆ ಚೆಲುವರಾಯಸ್ವಾಮಿ, ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಮಹದೇವಪ್ಪರನ್ನು ನೇಮಕ ಮಾಡಿದೆ.

ಇನ್ನು, ರಾಣೆಬೆನ್ನೂರಿಗೆ ಹೆಚ್.ಎಂ.ರೇವಣ್ಣ, ಗೋಕಾಕ್ ಗೆ ಶಿವಾನಂದ ಪಾಟೀಲ್, ಹೊಸಕೋಟೆಗೆ ಕೃಷ್ಣಭೈರೇಗೌಡ, ಮಸ್ಕಿಗೆ ಈಶ್ವರ ಖಂಡ್ರೆ, ಹಿರೇಕೆರೂರಿಗೆ ಹೆಚ್.ಕೆ.ಪಾಟೀಲ್ , ಅಥಣಿಗೆ ಎಂ.ಬಿ.ಪಾಟೀಲ್, ಕಾಗವಾಡಕ್ಕೆ ಸತೀಶ್ ಜಾರಕಿಹೊಳಿ ಅವರನ್ನ ಕೈ ಪಡೆ ನೇಮಕ ಮಾಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments