ಬಿಎಸ್ವೈಗೆ ಸಂಕಷ್ಟ- ಸರಕಾರ ಕೆಡವುತ್ತೇನೆ ಎಂದ ಬಾಲಚಂದ್ರ ಜಾರಕಿಹೊಳಿ : ಬಿಜೆಪಿಗೆ ಬಿಗ್ ಶಾಕ್

Webdunia
ಮಂಗಳವಾರ, 13 ಆಗಸ್ಟ್ 2019 (16:12 IST)
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ಪತನವಾಗಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುನ್ನುಡಿ ಬರೆದದ್ದು ಹಳೆ ಸುದ್ದಿಯಾಗಿದ್ದರೆ, ಈಗ ಬಿಜೆಪಿ ಸರಕಾರವನ್ನೇ ಕೆಡವುತ್ತೇನೆ ಅಂತ ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿ ಬಿಜೆಪಿಗೆ ಶಾಕ್ ನೀಡಿದ್ದಾರೆ.

ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ರಾಜ್ಯ ಸರಕಾರವನ್ನು ಕೆಡವುತ್ತೇನೆ ಅಂತ ಹೇಳುವ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದಾರೆ.

ಅರಭಾವಿ ಕ್ಷೇತ್ರದಲ್ಲಿ ನೆರೆ ಪೀಡಿತರೊಂದಿಗೆ ಮಾತನಾಡಿದ ಅವರು, ಸರಕಾರ ಮನೆ ಕಟ್ಟಿಸಿಕೊಡದಿದ್ದರೆ ಸರಕಾರವನ್ನೇ ಕೆಡವುತ್ತೇನೆ. ನಿಮಗೆಲ್ಲರಿಗೂ ಮನೆ ಕಟ್ಟಿಸಿ ಕೊಡುವೆ ಅಂತ ಭರವಸೆ ನೀಡಿದ್ದಾರೆ.

ಸರಕಾರ ಕೆಡವೋ ಶಕ್ತಿ ನನಗಿದೆ. ಹೀಗಾಗಿ ಸರಕಾರ ಮನೆ ಕಟ್ಟಿಸಿಕೊಡದಿದ್ದರೆ ಈ ಸರಕಾರವನ್ನೇ ಉರುಳಿಸುತ್ತೇನೆ ಅಂತ ಬಿ.ಎಸ್.ಯಡಿಯೂರಪ್ಪನವರಿಗೆ ಖಡಕ್ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಈ ಹೇಳಿಕೆಯಿಂದ ಬಿಜೆಪಿ ಪೇಚಿಕೆ ಸಿಲುಕಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ದಲಿತರು ಸಿಎಂ ಆಗುವುದನ್ನು ತಪ್ಪಿಸಿದ್ದು: ಕುಮಾರಸ್ವಾಮಿ

MGNREGA ರದ್ದತಿಯಿಂದ 12ಕೋಟಿ ಕಾರ್ಮಿಕರು ತೊಂದರೆಗೀಡಾಗಿದ್ದಾರೆ: ಸಿದ್ದರಾಮಯ್ಯ

ಇರಾನ್‌ನಲ್ಲಿರುವ ಭಾರತೀಯರಿಗೆ ಬಿಗ್‌ ಅಪ್ಡೇಟ್ ಕೊಟ್ಟ ಭಾರತ, ಹೇಳಿದ್ದೇನು ಗೊತ್ತಾ

ಕೇಂದ್ರ ಸರ್ಕಾರ ಮನ್ರೇಗಾ ರದ್ದುಪಡಿಸುವ ಅಗತ್ಯವೇ ಇರಲಿಲ್ಲ: ಸಿದ್ದರಾಮಯ್ಯ

ಪಾರ್ಟಿಗೆ ಕರೆದೊಯ್ದು ಮಾದಕ ವಸ್ತು ನೀಡಿ ಗ್ಯಾಂಗ್‌ ರೇಪ್, ಹನಿಟ್ರ್ಯಾಪ್ ಆರೋಪಿ ಫ್ರೆಂಡ್ಸ್ ವಿರುದ್ಧ ಕೇಸ್‌

ಮುಂದಿನ ಸುದ್ದಿ
Show comments