Webdunia - Bharat's app for daily news and videos

Install App

ಬಿಎಸ್ವೈಗೆ ಸಂಕಷ್ಟ- ಸರಕಾರ ಕೆಡವುತ್ತೇನೆ ಎಂದ ಬಾಲಚಂದ್ರ ಜಾರಕಿಹೊಳಿ : ಬಿಜೆಪಿಗೆ ಬಿಗ್ ಶಾಕ್

Webdunia
ಮಂಗಳವಾರ, 13 ಆಗಸ್ಟ್ 2019 (16:12 IST)
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ಪತನವಾಗಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುನ್ನುಡಿ ಬರೆದದ್ದು ಹಳೆ ಸುದ್ದಿಯಾಗಿದ್ದರೆ, ಈಗ ಬಿಜೆಪಿ ಸರಕಾರವನ್ನೇ ಕೆಡವುತ್ತೇನೆ ಅಂತ ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿ ಬಿಜೆಪಿಗೆ ಶಾಕ್ ನೀಡಿದ್ದಾರೆ.

ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ರಾಜ್ಯ ಸರಕಾರವನ್ನು ಕೆಡವುತ್ತೇನೆ ಅಂತ ಹೇಳುವ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದಾರೆ.

ಅರಭಾವಿ ಕ್ಷೇತ್ರದಲ್ಲಿ ನೆರೆ ಪೀಡಿತರೊಂದಿಗೆ ಮಾತನಾಡಿದ ಅವರು, ಸರಕಾರ ಮನೆ ಕಟ್ಟಿಸಿಕೊಡದಿದ್ದರೆ ಸರಕಾರವನ್ನೇ ಕೆಡವುತ್ತೇನೆ. ನಿಮಗೆಲ್ಲರಿಗೂ ಮನೆ ಕಟ್ಟಿಸಿ ಕೊಡುವೆ ಅಂತ ಭರವಸೆ ನೀಡಿದ್ದಾರೆ.

ಸರಕಾರ ಕೆಡವೋ ಶಕ್ತಿ ನನಗಿದೆ. ಹೀಗಾಗಿ ಸರಕಾರ ಮನೆ ಕಟ್ಟಿಸಿಕೊಡದಿದ್ದರೆ ಈ ಸರಕಾರವನ್ನೇ ಉರುಳಿಸುತ್ತೇನೆ ಅಂತ ಬಿ.ಎಸ್.ಯಡಿಯೂರಪ್ಪನವರಿಗೆ ಖಡಕ್ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಈ ಹೇಳಿಕೆಯಿಂದ ಬಿಜೆಪಿ ಪೇಚಿಕೆ ಸಿಲುಕಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments