ಬಿಎಸ್ವೈಗೆ ಸಂಕಷ್ಟ- ಸರಕಾರ ಕೆಡವುತ್ತೇನೆ ಎಂದ ಬಾಲಚಂದ್ರ ಜಾರಕಿಹೊಳಿ : ಬಿಜೆಪಿಗೆ ಬಿಗ್ ಶಾಕ್

Webdunia
ಮಂಗಳವಾರ, 13 ಆಗಸ್ಟ್ 2019 (16:12 IST)
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ಪತನವಾಗಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುನ್ನುಡಿ ಬರೆದದ್ದು ಹಳೆ ಸುದ್ದಿಯಾಗಿದ್ದರೆ, ಈಗ ಬಿಜೆಪಿ ಸರಕಾರವನ್ನೇ ಕೆಡವುತ್ತೇನೆ ಅಂತ ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿ ಬಿಜೆಪಿಗೆ ಶಾಕ್ ನೀಡಿದ್ದಾರೆ.

ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ರಾಜ್ಯ ಸರಕಾರವನ್ನು ಕೆಡವುತ್ತೇನೆ ಅಂತ ಹೇಳುವ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದಾರೆ.

ಅರಭಾವಿ ಕ್ಷೇತ್ರದಲ್ಲಿ ನೆರೆ ಪೀಡಿತರೊಂದಿಗೆ ಮಾತನಾಡಿದ ಅವರು, ಸರಕಾರ ಮನೆ ಕಟ್ಟಿಸಿಕೊಡದಿದ್ದರೆ ಸರಕಾರವನ್ನೇ ಕೆಡವುತ್ತೇನೆ. ನಿಮಗೆಲ್ಲರಿಗೂ ಮನೆ ಕಟ್ಟಿಸಿ ಕೊಡುವೆ ಅಂತ ಭರವಸೆ ನೀಡಿದ್ದಾರೆ.

ಸರಕಾರ ಕೆಡವೋ ಶಕ್ತಿ ನನಗಿದೆ. ಹೀಗಾಗಿ ಸರಕಾರ ಮನೆ ಕಟ್ಟಿಸಿಕೊಡದಿದ್ದರೆ ಈ ಸರಕಾರವನ್ನೇ ಉರುಳಿಸುತ್ತೇನೆ ಅಂತ ಬಿ.ಎಸ್.ಯಡಿಯೂರಪ್ಪನವರಿಗೆ ಖಡಕ್ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಈ ಹೇಳಿಕೆಯಿಂದ ಬಿಜೆಪಿ ಪೇಚಿಕೆ ಸಿಲುಕಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸೆಂಬರ್‌ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಕೆ ಶಿವಕುಮಾರ್‌

ಹೊಸರಿತ್ತಿ ಮೂಲ ಬೃಂದಾವನಕ್ಕೆ ಸುವರ್ಣ ಕವಚ ಅರ್ಪಣೆ

ವಂದೇ ಮಾತರಂ ಅಡ್ಡಿಪಡಿಸಿದರೆ ಎಷ್ಟು ವರ್ಷ ಜೈಲುಶಿಕ್ಷೆ ಗೊತ್ತಾ

ಪ್ರೀತಿಸಿ ಮದ್ವೆಯಾದ ಕೆಲವೇ ಗಂಟೆಗಳಲ್ಲಿ ಮದುಮಗನ ಬರ್ಬರ ಹತ್ಯೆ

ಜಿಬಿಎ ಚುನಾವಣೆ ಎದುರಿಸಲು ನಾವು ತಯಾರಿದ್ದೇವೆ: ಸಚಿವ ಕೃಷ್ಣ ಭೈರೇಗೌಡ

ಮುಂದಿನ ಸುದ್ದಿ
Show comments