ಬಿಜೆಪಿಗೆ ಬಿಗ್ ಶಾಕ್; ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಇಬ್ಬರು ಸಚಿವರು ಗೈರು

Webdunia
ಶುಕ್ರವಾರ, 28 ಸೆಪ್ಟಂಬರ್ 2018 (11:28 IST)
ಬೆಂಗಳೂರು : ಇಂದು ನಡೆಯಲಿರುವ ಪಾಲಿಕೆಯ 19ನೇ ಅವಧಿಯ ಮೇಯರ್ ಮತ್ತು ಉಪ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರಾದ ಅನಂತ್ ಕುಮಾರ್ ಹಾಗೂ ನಿರ್ಮಾಲ ಸೀತಾರಾಮ್ ಅವರು ಭಾಗವಹಿಸುತ್ತಿಲ್ಲ ಎಂಬುದಾಗಿ ತಿಳಿದುಬಂದಿದೆ.


ಮೇಯರ್, ಉಪಮೇಯರ್ ಸ್ಥಾನವನ್ನು ತಮ್ಮದಾಗಿಸಿಕೊಳ್ಳಬೇಕು ಅಂತ ಕನಸು ಕಾಣುತ್ತಿರುವ ಬಿಜೆಪಿಗೆ ಇದರಿಂದ ಹೊಡೆತ ಬಿದ್ದಂತಾಗಿದೆ. ನಿರ್ಮಲ ಸೀತಾರಾಮ್ ಅವರು ಪ್ರಧಾನಿ ಮೋದಿಯವರ ಪೂರ್ವ ನಿಯೋಜಿತ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿರುವುದರಿಂದ ಚುನಾವಣೆಗೆ ಗೈರು ಹಾಜರಾಗುತ್ತಿದ್ದಾರೆ ಎನ್ನಲಾಗಿದೆ. ಇನ್ನು ಅನಂತ್ ಕುಮಾರ್ ಅವರು ವಿದೇಶದಲ್ಲಿ ಆನಾರೋಗ್ಯ ನಿಮಿತ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಈ ಇಬ್ಬರು ಚುನಾವಣೆಯಲ್ಲಿ ಭಾಗವಹಿಸುತ್ತಿಲ್ಲ.


ಇನ್ನು ಚುನಾವಣೆ ಪ್ರಕ್ರಿಯೆಯಲ್ಲಿ ಪಾಲಿಕೆಯ 198 ಸದಸ್ಯರು, 9 ರಾಜ್ಯಸಭಾ ಸದಸ್ಯರು, 5 ಲೋಕಸಭಾ ಸದಸ್ಯರು, 19 ವಿಧಾನ ಪರಿಷತ್ ಸದಸ್ಯರು ಹಾಗೂ 28 ವಿಧಾನಸಭಾ ಸದಸ್ಯರಿಗೆ ಮತದಾನ ಮಾಡಲು ಅವಕಾಶವಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments