Webdunia - Bharat's app for daily news and videos

Install App

ಕಾಂಗ್ರೆಸ್‌ ಗೆ ಬಿಗ್ ಶಾಕ್; ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಆನಂದ್‌ ಸಿಂಗ್‌

Webdunia
ಸೋಮವಾರ, 1 ಜುಲೈ 2019 (09:49 IST)
ಬೆಂಗಳೂರು : ಈಗಾಗಲೇ ಅತಂತ್ರ ಪರಿಸ್ಥಿತಿಯಲ್ಲಿ ಸಿಲುಕೊಂಡಿರುವ ಮೈತ್ರಿ ಸರ್ಕಾರಕ್ಕೆ ಇದೀಗ ಹೊಸಪೇಟೆ ವಿಧಾಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಆನಂದ್‌ ಸಿಂಗ್‌ ಬಿಗ್ ಶಾಕ್ ನೀಡಿದ್ದಾರೆ.




ಇಂದು ಬೆಳಿಗ್ಗೆ ಬೆಂಗಳೂರಿನ ದೊಮ್ಮಲೂರಿನಲ್ಲಿರುವ ಸ್ಪೀಕರ್ ರಮೇಶ್ ಕುಮಾರ್ ನಿವಾಸಕ್ಕೆ ತೆರಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಮೈತ್ರಿ ಸರ್ಕಾರ ರಚನೆಯಾದ ಪ್ರಾರಂಭದಲ್ಲೇ ಸಚಿವ ಸ್ಥಾನಕ್ಕಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.  ಅಲ್ಲದೇ  ಜಿಂದಾಲ್ ಭೂಮಿ ವಿಚಾರದಲ್ಲಿಯೂ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಇದೀಗ ಅವರು ರಾಜೀನಾಮೆ ನೀಡಲು ನಿಖರವಾದ ಕಾರಣ ತಿಳಿದುಬಂದಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments